Asianet Suvarna News Asianet Suvarna News

ಆಪರೇಷನ್ ಕಮಲ ಆಡಿಯೋ ಬಗ್ಗೆ ಸತ್ಯ ಒಪ್ಪಿಕೊಂಡ ಮತ್ತೊಬ್ಬ ಬಿಜೆಪಿ ನಾಯಕ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಜೆಡಿಎಸ್ ಶಾಸಕನ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ  ಬಿಡುಗಡೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಮತ್ತೊಬ್ಬ ನಾಯಕ ಪ್ರತಿಕ್ರಿಯಿಸಿದ್ದಾರೆ. ಅವರು ವಾದ ಏನು? ನೀವೇ ನೋಡಿ... 

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡರ ಪುತ್ರ ಶರಣುಗೌಡ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್ಪನ್ನು ಕಳೆದ ಶುಕ್ರವಾರ ಬಜೆಟ್ ಮಂಡನೆಗೆ ಮುನ್ನ ಸಿಎಂ ಎಚ್.ಡಿ. ಕುಮಾರಸ್ವಾಮಿ  ಬಿಡುಗಡೆ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಮತ್ತೊಬ್ಬ ನಾಯಕ ಪ್ರತಿಕ್ರಿಯಿಸಿದ್ದಾರೆ. ಅವರು ವಾದ ಏನು? ನೀವೇ ನೋಡಿ... 

Video Top Stories