Asianet Suvarna News Asianet Suvarna News

ಆಸ್ಪತ್ರೆಯಿಂದ ಅಭಿಮಾನಿಗಳಿಗೆ ಸಂದೇಶ ರವಾನಿಸಿದ ಮಾಲೀಕಯ್ಯ ಗುತ್ತೇದಾರ್

ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಳ್ಳುತ್ತಿರುವ ಮಾಲಿಕಯ್ಯ ಗುತ್ತೇದಾರ್, ತಆಸ್ಪತ್ರೆಯಿಂದ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

BJP Leader malikayya guttedar Thanks To Fallowers Who Prayer For his Health rbj
Author
Bengaluru, First Published Sep 20, 2020, 10:24 PM IST

ಬೆಂಗಳೂರು, (ಸೆ.20): ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ್‌ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚೇತರಿಗೆ ಅವರ ಅಭಿಮಾನಿಗಳು ಪೂಜೆ-ಪುನಸ್ಕಾರಗಳನ್ನ ಮಾಡುತ್ತಿದ್ದಾರೆ. ಇದಕ್ಕೆ  ಮಾಲೀಕಯ್ಯ ಗುತ್ತೇದಾರ್‌ ಆಸ್ಪತ್ರೆಯಿಂದಲೇ ಧನ್ಯವಾದ ಹೇಳಿದ್ದಾರೆ.

ಕೊರೋನಾ ಹೋರಾಟ: ಮೊಝಂಬಿಕ್‌ಗೆ ಭಾರತದಿಂದ 13 ಬಗೆಯ ಔಷಧ ನೆರವು

ನಾನು ಬೇಗ ಗುಣಮುಖನಾಗಲೆಂದು ನಾಡಿನೆಲ್ಲೆಡೆ ಅಭಿಮಾನಿಗಳು ಕಾರ್ಯಕರ್ತರು ಪ್ರಾರ್ಥಿಸುತ್ತಿದ್ದಾರೆ. ನನ್ನ ಚೇತರಿಕೆಗೆ ಪ್ರಾರ್ಥಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ನಮನಗಳು. ತಂದೆ-ತಾಯಿ, ಗುರುಹಿರಿಯರ ಆಶಿರ್ವಾದದಿಂದ ನನಗೆ ಇನ್ನೂ ಮಾತನಾಡುವ ಶಕ್ತಿ ಇದೆ. ಶೀಘ್ರದಲ್ಲಿ ಗುಣಮುಖನಾಗಿ ಮತ್ತೆ ಜನಸೇವೆಗೆ ಮರಳಲಿದ್ದೇನೆ. ಯಾರು ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.

Follow Us:
Download App:
  • android
  • ios