ಆಪರೇಷನ್ ಗದ್ದಲದ ನಡುವೆ ಆನಂದ್ ಸಿಂಗ್ ನಿವಾಸಕ್ಕೆ ಬಿಜೆಪಿ ನಾಯಕ! ಏನಿದರ ಮರ್ಮ?
ಕಳೆದ ಜನವರಿಯಲ್ಲಿ ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ರಿಂದ ಹಲ್ಲೆಗೊಳಗಾಗಿ, ಸೋಮವಾರವಷ್ಟೇ [ಫೆ. 04] ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಬಜೆಟ್ ಅಧಿವೇಶನಕ್ಕೆ ಹಾಜರಾಗುತ್ತಾರ ಇಲ್ವೋ ಎಂಬ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಂಡಿರುವ ಬೆನ್ನಲ್ಲೇ, ಅವರ ನಿವಾಸಕ್ಕೆ ಬಿಜೆಪಿ ನಾಯಕರೊಬ್ಬರು ಭೇಟಿ ನೀಡಿದ್ದಾರೆ. ಇಲ್ಲಿದೆ ವಿವರ...
ಕಳೆದ ಜನವರಿಯಲ್ಲಿ ಈಗಲ್ಟನ್ ರೆಸಾರ್ಟ್ನಲ್ಲಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ರಿಂದ ಹಲ್ಲೆಗೊಳಗಾಗಿ, ಸೋಮವಾರವಷ್ಟೇ [ಫೆ. 04] ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಬಜೆಟ್ ಅಧಿವೇಶನಕ್ಕೆ ಹಾಜರಾಗುತ್ತಾರ ಇಲ್ವೋ ಎಂಬ ಬಗ್ಗೆ ಕಾಂಗ್ರೆಸ್ ತಲೆಕೆಡಿಸಿಕೊಂಡಿರುವ ಬೆನ್ನಲ್ಲೇ, ಅವರ ನಿವಾಸಕ್ಕೆ ಬಿಜೆಪಿ ನಾಯಕರೊಬ್ಬರು ಭೇಟಿ ನೀಡಿದ್ದಾರೆ. ಇಲ್ಲಿದೆ ವಿವರ...