’ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿಯಿಂದ 300 ಕೋಟಿ ರೂ!’
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ 300 ಕೋಟಿ ರೂ. ಆಫರ್ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡಾರಾವ್ ಆರೋಪಿಸಿದ್ದಾರೆ. ಇಷ್ಟೊಂದು ಹಣ ಎಲ್ಲಿಂದ ಬಂತು? ಇದು ಭ್ರಷ್ಟಾಚಾರವಲ್ಲವೇ? ಇದು ಪ್ರಧಾನಿ ಮೋದಿಗೆ ಕಾಣಿಸಲ್ವಾ? ಎಂದು ದಿನೇಶ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ 300 ಕೋಟಿ ರೂ. ಆಫರ್ ನೀಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡಾರಾವ್ ಆರೋಪಿಸಿದ್ದಾರೆ. ಇಷ್ಟೊಂದು ಹಣ ಎಲ್ಲಿಂದ ಬಂತು? ಇದು ಭ್ರಷ್ಟಾಚಾರವಲ್ಲವೇ? ಇದು ಪ್ರಧಾನಿ ಮೋದಿಗೆ ಕಾಣಿಸಲ್ವಾ? ಎಂದು ದಿನೇಶ್ ಪ್ರಶ್ನಿಸಿದ್ದಾರೆ.