Asianet Suvarna News Asianet Suvarna News

‘ಯಾವಾಗ ಯಾವ ಅಸ್ತ್ರ ಬಳಸಬೇಕು ಅದನ್ನ ಬಳಸ್ತೀವಿ’

ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳಾರಿ ಸಂಸದ ವಿ.ಎಸ್. ಉಗ್ರಪ್ಪ, ಬಿಜೆಪಿಯು ಜನಾದೇಶ ಪಡೆದಿರುವ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದೆ, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ್ದಾರೆ. 

ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳಾರಿ ಸಂಸದ ವಿ.ಎಸ್. ಉಗ್ರಪ್ಪ, ಬಿಜೆಪಿಯು ಜನಾದೇಶ ಪಡೆದಿರುವ ಸರ್ಕಾರವನ್ನು ಉರುಳಿಸುವ ಪ್ರಯತ್ನ ಮಾಡುತ್ತಿದೆ, ರಾಷ್ಟ್ರಪತಿಗಳು ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿದ್ದಾರೆ. 

Video Top Stories