Asianet Suvarna News Asianet Suvarna News

ಗೌಡ್ರಿಗೂ ಪಂಚ್, ಕೈಗೂ ಶಾಕ್! ಒಂದೇ ಏಟಿನಿಂದ 2 ಹಕ್ಕಿ ಹೊಡೆಯುತ್ತಾ ಬಿಜೆಪಿ?

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಒಂದೇ ಕಲ್ಲಿನಿಂದ 2 ಹಕ್ಕಿಗಳನ್ನು ಹೊಡೆಯಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಜೆಡಿಎಸ್‌ನ ಭದ್ರಕೋಟೆಯಾಗಿರುವ ಹಾಸನವನ್ನು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಭಾವಿ ನಾಯಕನನ್ನು ಬಲೆಗೆ ಹಾಕಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ. ಆ ನಾಯಕ ಬಿಜೆಪಿಗೆ ಸೇರ್ಪಡೆಯಾದರೆ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನು ಮಣಿಸುವ ಲೆಕ್ಕಾಚಾರ ಬಿಜೆಪಿಯದ್ದು.     

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಒಂದೇ ಕಲ್ಲಿನಿಂದ 2 ಹಕ್ಕಿಗಳನ್ನು ಹೊಡೆಯಲು ಬಿಜೆಪಿ ಪ್ಲ್ಯಾನ್ ಮಾಡಿದೆ. ಜೆಡಿಎಸ್‌ನ ಭದ್ರಕೋಟೆಯಾಗಿರುವ ಹಾಸನವನ್ನು ಕೈವಶ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಭಾವಿ ನಾಯಕನನ್ನು ಬಲೆಗೆ ಹಾಕಿಕೊಳ್ಳಲು ಬಿಜೆಪಿ ಚಿಂತನೆ ನಡೆಸಿದೆ. ಆ ನಾಯಕ ಬಿಜೆಪಿಗೆ ಸೇರ್ಪಡೆಯಾದರೆ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣರನ್ನು ಮಣಿಸುವ ಲೆಕ್ಕಾಚಾರ ಬಿಜೆಪಿಯದ್ದು.     

Video Top Stories