Asianet Suvarna News Asianet Suvarna News

‘ನೀವು ರಾಜ್ಯಕ್ಕೆ ಸಿಎಂ, ಬರೇ ಮೂರ್ನಾಲ್ಕು ಜಿಲ್ಲೆಗಳದ್ದು ಅಲ್ಲ’

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ನೀವು ಇಡೀ ರಾಜ್ಯಕ್ಕೆ ಸಿಎಂ, ಕೇವಲ ಮೂರ್ನಾಲ್ಕು ಜಿಲ್ಲೆಗಳ ಸಿಎಂ ಅಲ್ಲ ಎಂಬುವುದು ನೆನಪಿರಲಿ ಎಂದು ಹೇಳಿದ್ದಾರೆ. ಸಿಎಂ ಕೊಪ್ಪಳ ಜಿಲ್ಲೆಯ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಯಡಿಯೂರಪ್ಪ, ಸೇಡಿನ ರಾಜಕಾರಣ ಸಿಎಂ ಹುದ್ದೆಗೆ ಶೋಭೆ ತರುವಂಥದಲ್ಲ ಎಂದು ಕಿಡಿ ಕಾರಿದ್ದಾರೆ. 

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ನೀವು ಇಡೀ ರಾಜ್ಯಕ್ಕೆ ಸಿಎಂ, ಕೇವಲ ಮೂರ್ನಾಲ್ಕು ಜಿಲ್ಲೆಗಳ ಸಿಎಂ ಅಲ್ಲ ಎಂಬುವುದು ನೆನಪಿರಲಿ ಎಂದು ಹೇಳಿದ್ದಾರೆ. ಸಿಎಂ ಕೊಪ್ಪಳ ಜಿಲ್ಲೆಯ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿರುವ ಯಡಿಯೂರಪ್ಪ, ಸೇಡಿನ ರಾಜಕಾರಣ ಸಿಎಂ ಹುದ್ದೆಗೆ ಶೋಭೆ ತರುವಂಥದಲ್ಲ ಎಂದು ಕಿಡಿ ಕಾರಿದ್ದಾರೆ.