
ಆಪರೇಷನ್ ಕಮಲ ಠುಸ್: ಈ ಬಾರಿ ಡಿಕೆಶಿಯಲ್ಲ! ಈ ನಾಯಕನೇ ಕಿಂಗ್!
ಕಳೆದ ಕೆಲದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಆಪರೇಷನ್ ಕಮಲ ಇದೀಗ ಬಹುತೇಕ ಠುಸ್ ಆಗಿದೆ. ಈ ಬಾರಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮೇಲ್ನೋಟಕ್ಕೆ ಸೈಲೆಂಟ್ ಆಗಿದ್ದರೂ, ಹಿಂದೆ ನಿಂತು ತಮ್ಮ ದಾಳಗಳನ್ನು ಪ್ರಯೋಗಿಸಿದ್ದಾರೆ. ಆದರೆ ಮುಂಬೈಯಲ್ಲಿರುವ ಶಾಸಕರನ್ನು ಮನವೊಲಿಸಿ ಕರೆತಂದುದು ಇನ್ನೊಬ್ಬ ನಾಯಕ! ಯಾರದು? ಇಲ್ಲಿದೆ ಡೀಟೆಲ್ಸ್...
ಕಳೆದ ಕೆಲದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಆಪರೇಷನ್ ಕಮಲ ಇದೀಗ ಬಹುತೇಕ ಠುಸ್ ಆಗಿದೆ. ಈ ಬಾರಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಮೇಲ್ನೋಟಕ್ಕೆ ಸೈಲೆಂಟ್ ಆಗಿದ್ದರೂ, ಹಿಂದೆ ನಿಂತು ತಮ್ಮ ದಾಳಗಳನ್ನು ಪ್ರಯೋಗಿಸಿದ್ದಾರೆ. ಆದರೆ ಮುಂಬೈಯಲ್ಲಿರುವ ಶಾಸಕರನ್ನು ಮನವೊಲಿಸಿ ಕರೆತಂದುದು ಇನ್ನೊಬ್ಬ ನಾಯಕ! ಯಾರದು? ಇಲ್ಲಿದೆ ಡೀಟೆಲ್ಸ್...
Add Asianetnews Kannada as a Preferred Source
