Asianet Suvarna News Asianet Suvarna News

ಅನ್ನಭಾಗ್ಯ ಅಕ್ಕಿ: ಜಮೀರ್ ಅಹಮದ್ ಖಾನ್‌ಗೆ ಎಚ್‌ಡಿಕೆ ತಿರುಗೇಟು

ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂಬ ಜಮೀರ್ ಹೇಳಿಕೆಗೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

ಅನ್ನಭಾಗ್ಯದ ಅಕ್ಕಿ ವಿಚಾರವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಜಮೀರ್ ಅಹಮದ್ ಖಾನ್ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಅನ್ನಭಾಗ್ಯ ಯೋಜನೆಯಲ್ಲಿ 7 ಕೆ.ಜಿ. ಅಕ್ಕಿ ಕೊಡುತ್ತೇನೆ ಎಂಬ ಜಮೀರ್ ಹೇಳಿಕೆಗೆ ಎಚ್‌ಡಿಕೆ ತಿರುಗೇಟು ನೀಡಿದ್ದಾರೆ. 

Video Top Stories