Asianet Suvarna News Asianet Suvarna News

ಫಲಿಸಿದ ದೇವೇಗೌಡ್ರ ತಂತ್ರ; ಮೈತ್ರಿ ಉಳಿಸಲು ‘ಕೈ’ಕಮಾಂಡ್ ಪ್ರತಿತಂತ್ರ!

ಕಾಂಗ್ರೆಸ್ ನಾಯಕರ ಗುಂಪುಗಾರಿಕೆ ಜೆಡಿಎಸ್‌ಗೂ ತಲೆನೋವಾಗಿ ಪರಿಣಮಿಸಿದೆ. ಮೈತ್ರಿ ಸರ್ಕಾರ ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಂತ್ರ ಫಲಿಸಿದೆ. ಭಿನ್ನಮತ ಶಮನಗೊಳಿಸುವ ನಿಟ್ಟಿನಲ್ಲಿ ಹೊಸ ಪ್ಲಾನ್ ರೆಡಿಯಾಗಿದೆ. ಇಲ್ಲಿದೆ ಡಿಟೇಲ್ಸ್... 

ಕಾಂಗ್ರೆಸ್ ನಾಯಕರ ಗುಂಪುಗಾರಿಕೆ ಜೆಡಿಎಸ್‌ಗೂ ತಲೆನೋವಾಗಿ ಪರಿಣಮಿಸಿದೆ. ಮೈತ್ರಿ ಸರ್ಕಾರ ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಂತ್ರ ಫಲಿಸಿದೆ. ಭಿನ್ನಮತ ಶಮನಗೊಳಿಸುವ ನಿಟ್ಟಿನಲ್ಲಿ ಹೊಸ ಪ್ಲಾನ್ ರೆಡಿಯಾಗಿದೆ. ಇಲ್ಲಿದೆ ಡಿಟೇಲ್ಸ್... 

Video Top Stories