‘ಎಚ್ಡಿಕೆ ಕಣ್ಣೀರಿಗೆ ಕಾಂಗ್ರೆಸ್ ಮುಖಂಡರೇ ಕಾರಣ’
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ರಾಜಕೀಯದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟುಹಾಕಿದೆ. ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಮುಖಂಡರೇ ಕಾರಣವಂತೆ! ಹೀಗಂತ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಣ್ಣೀರು ರಾಜಕೀಯದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟುಹಾಕಿದೆ. ಕುಮಾರಸ್ವಾಮಿ ಕಣ್ಣೀರಿಗೆ ಕಾಂಗ್ರೆಸ್ ಮುಖಂಡರೇ ಕಾರಣವಂತೆ! ಹೀಗಂತ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ್ ಹೇಳಿದ್ದಾರೆ.