ಬಿಜೆಪಿಗೆ ವರವಾಗುತ್ತಾ ಕಾಂಗ್ರೆಸ್ನ ಮುಸ್ಲಿಮರ ಓಲೈಕೆ?
ಪಂಚರಾಜ್ಯಗಳಲ್ಲಿ ಚುನಾವಣಾ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ಜಾತಿ, ಧರ್ಮ ಲೆಕ್ಕಾಚಾರ ಹಾಕಿಕೊಂಡು ತಮ್ಮ ಮತಗಳನ್ನು ಬಾಚುವ ಪ್ರಯತ್ನ ನಡೆಸಿವೆ. ಈ ನಡುವೆ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿಕೆ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.
ಪಂಚರಾಜ್ಯಗಳಲ್ಲಿ ಚುನಾವಣಾ ಕಾವು ಜೋರಾಗಿದೆ. ರಾಜಕೀಯ ಪಕ್ಷಗಳು ಜಾತಿ, ಧರ್ಮ ಲೆಕ್ಕಾಚಾರ ಹಾಕಿಕೊಂಡು ತಮ್ಮ ಮತಗಳನ್ನು ಬಾಚುವ ಪ್ರಯತ್ನ ನಡೆಸಿವೆ. ಈ ನಡುವೆ ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಕಮಲ್ ನಾಥ್ ಹೇಳಿಕೆ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.