Asianet Suvarna News Asianet Suvarna News

ಜೆಡಿಎಸ್‌ನಿಂದ ಕಾಂಗ್ರೆಸ್ ಕಾರ್ಯಕರ್ತರು ಟಾರ್ಗೆಟ್: ಕೈನಾಯಕನಿಂದ ಗಂಭೀರ ಆರೋಪ

ಜೆಡಿಎಸ್ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ,  ಜೆಡಿಎಸ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಸಿದ್ದರಾಮಯ್ಯ ಒಂಟಿಯಾಗಿದದ್ದಾರೆಂದು ಯಾರಾದ್ರೂ ಭಾವಿಸಿದ್ದರೆ ಅದು ದಡ್ಡತನ ಎಂದು ವರು ಈ ಸಂದರ್ಭದಲ್ಲಿ ಹೇಳಿದ್ದಾರೆ.  

ಜೆಡಿಎಸ್ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್ ನಾಯಕ ಚೆಲುವರಾಯಸ್ವಾಮಿ,  ಜೆಡಿಎಸ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.  ಸಿದ್ದರಾಮಯ್ಯ ಒಂಟಿಯಾಗಿದದ್ದಾರೆಂದು ಯಾರಾದ್ರೂ ಭಾವಿಸಿದ್ದರೆ ಅದು ದಡ್ಡತನ ಎಂದು ವರು ಈ ಸಂದರ್ಭದಲ್ಲಿ ಹೇಳಿದ್ದಾರೆ.  

Video Top Stories