ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ತಿಳಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ 

ಬೆಂಗಳೂರು(ಜ.16): ನಿಗಮ-ಮಂಡಳಿ ನೇಮಕ ಪಟ್ಟಿ ಮು೦ದಡುವ ಸಾಧ್ಯತೆಯಿಲ್ಲ. ಯಾವ ಕ್ಷಣದಲ್ಲಿ ಬೇಕಾದರೂ ಆಯ್ಕೆ ಪಟ್ಟಿ ಪ್ರಕಟ ಆಗಬಹುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ತಿಳಿಸಿದ್ದಾರೆ. 

ಆ್ಯಂಬುಲೆನ್ಸ್‌ ಸುಗಮ ಸಂಚಾರಕ್ಕೆ ವೈರ್‌ಲೆಸ್‌ ಸಂಪರ್ಕ ಬಳಕೆ: ಡಿ.ಕೆ.ಶಿವಕುಮಾರ್

ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ' ಎಂದು ತಿಳಿಸಿದರು.