ಡ್ಯಾಮೇಜ್ ಕಂಟ್ರೋಲ್: ವಕ್ತಾರರಿಗೆ ದಿನೇಶ್ ಗುಂಡೂರಾವ್ ಮಹತ್ವದ ಸೂಚನೆ!
ಇತ್ತೀಚಿಗಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ವಕ್ತಾರರೊಂದಿಗೆ ಸಭೆ ನಡೆಸಿದ್ದಾರೆ.
ಇತ್ತೀಚಿಗಿನ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿರುವ ಕಾಂಗ್ರೆಸ್ ನೂತನ ರಾಜ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಪಕ್ಷದ ವಕ್ತಾರರೊಂದಿಗೆ ಸಭೆ ನಡೆಸಿದ್ದಾರೆ.