ರೆಸಾರ್ಟ್ ಆಯ್ತು, ಈಗ ಡಿನ್ನರ್ ಪಾಲಿಟಿಕ್ಸ್ ಮೊರೆ ಹೋದ ಬಿಜೆಪಿ!
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದೆ. ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಈಗ ಡಿನ್ನರ್ ಪಾಲಿಟಿಕ್ಸ್ ಮೊರೆ ಹೋಗಿವೆ. ಕಾಂಗ್ರೆಸ್ ಶಾಸಕರಿಗೆ, ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಭೋಜನಕೂಟ ಏರ್ಪಡಿಸಿರುವ ಬೆನ್ನಲ್ಲೇ, ಬಿಜೆಪಿ ತನ್ನ ಶಾಸಕರಿಗೂ ಡಿನ್ನರ್ ಪಾರ್ಟಿ ಏರ್ಪಡಿಸಿದೆ. ಏನಿದರ ಮರ್ಮ? ಇಲ್ಲಿದೆ ಫುಲ್ ಡೀಟೆಲ್ಸ್...
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ರೆಸಾರ್ಟ್ ಪಾಲಿಟಿಕ್ಸ್ ಭಾರಿ ಸದ್ದು ಮಾಡುತ್ತಿದೆ. ಬಜೆಟ್ ಅಧಿವೇಶನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಈಗ ಡಿನ್ನರ್ ಪಾಲಿಟಿಕ್ಸ್ ಮೊರೆ ಹೋಗಿವೆ. ಕಾಂಗ್ರೆಸ್ ಶಾಸಕರಿಗೆ, ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಭೋಜನಕೂಟ ಏರ್ಪಡಿಸಿರುವ ಬೆನ್ನಲ್ಲೇ, ಬಿಜೆಪಿ ತನ್ನ ಶಾಸಕರಿಗೂ ಡಿನ್ನರ್ ಪಾರ್ಟಿ ಏರ್ಪಡಿಸಿದೆ. ಏನಿದರ ಮರ್ಮ? ಇಲ್ಲಿದೆ ಫುಲ್ ಡೀಟೆಲ್ಸ್...