ಹೊಸ ದೋಸ್ತಿಗೆ ಡಿಕೆಶಿ ಸಾಥ್; ಕುಮಾರಣ್ಣನ ಬಗ್ಗೆ ಹೇಳಿದ್ದೇನು?
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣ್ಣೀರು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಹುಟ್ಟುಹಾಕಿದೆ. ಎಚ್ಡಿಕೆಯ ನೂತನ ರಾಜಕೀಯ ಮಿತ್ರ, ಸಚಿವ ಡಿ.ಕೆ.ಶಿವಕುಮಾರ್ ಕೂಡಾ ಕಣ್ಣೀರನ್ನು ಸಮರ್ಥಿಸಿಕೊಂಡಿದ್ದಾರೆ. ಡಿಕೆಶಿ, ಎಚ್ಡಿಕೆ ಬಗ್ಗೆ ಏನು ಹೇಳಿದ್ದಾರೆ ನೋಡೋಣ....
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಣ್ಣೀರು ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಹುಟ್ಟುಹಾಕಿದೆ. ಎಚ್ಡಿಕೆಯ ನೂತನ ರಾಜಕೀಯ ಮಿತ್ರ, ಸಚಿವ ಡಿ.ಕೆ.ಶಿವಕುಮಾರ್ ಕೂಡಾ ಕಣ್ಣೀರನ್ನು ಸಮರ್ಥಿಸಿಕೊಂಡಿದ್ದಾರೆ. ಡಿಕೆಶಿ, ಎಚ್ಡಿಕೆ ಬಗ್ಗೆ ಏನು ಹೇಳಿದ್ದಾರೆ ನೋಡೋಣ....