Asianet Suvarna News Asianet Suvarna News

ಆನಂದ್ ಸಿಂಗ್ ಮೇಲೆ ಹಲ್ಲೆ: ಡಿ.ಕೆ. ಸುರೇಶ್ ರಾಗ ಬೇರೇನೇ!

ಕಾಂಗ್ರೆಸ್ ಶಾಸಕರು ತಂಗಿರುವ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಆ ಬಗ್ಗೆ ಬೇರೆ ರಾಗ ಹಾಡುತ್ತಿದ್ದಾರೆ. ಅಂತಹದ್ದೇನು ಘಟನೆ ನಡೆದಿಲ್ಲವೆಂದು ಡಿ.ಕೆ. ಶಿವಕುಮಾರ್ ಹೇಳಿದರೆ, ಅವರ ಸಹೋದರ ಡಿ.ಕೆ. ಸುರೇಶ್ ಹೇಳುವ ಮಾತೇ ಬೇರೆ! ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

ಕಾಂಗ್ರೆಸ್ ಶಾಸಕರು ತಂಗಿರುವ ಈಗಲ್ಟನ್ ರೆಸಾರ್ಟ್‌ನಲ್ಲಿ ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಆ ಬಗ್ಗೆ ಬೇರೆ ರಾಗ ಹಾಡುತ್ತಿದ್ದಾರೆ. ಅಂತಹದ್ದೇನು ಘಟನೆ ನಡೆದಿಲ್ಲವೆಂದು ಡಿ.ಕೆ. ಶಿವಕುಮಾರ್ ಹೇಳಿದರೆ, ಅವರ ಸಹೋದರ ಡಿ.ಕೆ. ಸುರೇಶ್ ಹೇಳುವ ಮಾತೇ ಬೇರೆ! ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್... 

Video Top Stories