ರಾಮನಗರದ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಬಿಜೆಪಿ-ಕಾಂಗ್ರೆಸ್ ನಾಯಕರ ಗಲಾಟೆ ಪ್ರಕರಣಕ್ಕೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ

ಬೆಂಗಳೂರು, (ಜ.04): ರಾಮನಗರದ ಸರ್ಕಾರಿ ಕಾರ್ಯಕ್ರಮದಲ್ಲಿ ನಡೆದ ಬಿಜೆಪಿ-ಕಾಂಗ್ರೆಸ್ ನಾಯಕರ ಗಲಾಟೆ ಪ್ರಕರಣಕ್ಕೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

Add Asianetnews Kannada as a Preferred SourcegooglePreferred

Karnataka Politics: ರಾಮನಗರ ಜಗಳ, ಡಿಕೆ ಸುರೇಶ್‌ಗೆ ಧನ್ಯವಾದ ಹೇಳಿದ ಸಿಟಿ ರವಿ

ಸಚಿವ ಡಾ ಸಿಎನ್ ಅಶ್ವತ್ಥ್ ನಾರಾಯಣ ಹಾಗೂ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಸಿಎಂ ಸಮ್ಮುಖದಲ್ಲೇ ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇದಾದ ಬಳಿಕ ಡಿಕೆ ಸುರೇಶ್ ಮತ್ತೆ ಅಶ್ವತ್ಥ್ ನಾರಾಯಣಗೆ ಟಾಂಗ್ ಕೊಟ್ಟಿದ್ದಾರೆ.