ಸಚಿವ ಡಿಕೆಶಿಗೆ ಎದುರಾಯ್ತು ಮತ್ತೊಂದು ಸಂಕಷ್ಟ!
ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿಕೆಶಿ ಹಾಗೂ ಅವರ ನಾಲ್ಕು ಮಂದಿ ಆಪ್ತರಿಗೆ ಇದೀಗ ಜಾರಿ ನಿರ್ದೇಶನಾಲಯ [ಇ.ಡಿ] ಸಮನ್ಸ್ ಜಾರಿ ಮಾಡಿದೆ. ಏನಿದು ಪ್ರಕರಣ? ಏನಿದು ಸಮನ್ಸ್? ಇಲ್ಲಿದೆ ಫುಲ್ ಡೀಟೆಲ್ಸ್..
ಜಲಸಂಪನ್ಮೂಲ ಸಚಿವ, ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಡಿಕೆಶಿ ಹಾಗೂ ಅವರ ನಾಲ್ಕು ಮಂದಿ ಆಪ್ತರಿಗೆ ಇದೀಗ ಜಾರಿ ನಿರ್ದೇಶನಾಲಯ [ಇ.ಡಿ] ಸಮನ್ಸ್ ಜಾರಿ ಮಾಡಿದೆ. ಏನಿದು ಪ್ರಕರಣ? ಏನಿದು ಸಮನ್ಸ್? ಇಲ್ಲಿದೆ ಫುಲ್ ಡೀಟೆಲ್ಸ್..