06:45 PM (IST) Nov 10

ಕಾಂಗ್ರೆಸ್ ಸೋಲಿಗೆ ಇವಿಎಂ ಕಾರಣವಂತೆ!

ಮಧ್ಯಪ್ರದೇಶ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಇವಿಎಂ ತಿರುಚುವಿಕೆಯೇ ಕಾರಣ ಎಂದು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಕ್ಯಾತೆ ತೆಗೆದಿದ್ದಾರೆ!

06:23 PM (IST) Nov 10

ಜನತಾಜನಾರ್ಧನ ತೀರ್ಪಿಗೆ ತಲೆಬಾಗಿದ್ದೇನೆ: ಎಚ್‌ಡಿಕೆ

Scroll to load tweet…
Scroll to load tweet…
Scroll to load tweet…
Scroll to load tweet…
06:15 PM (IST) Nov 10

ಉಪಚುನಾವಣೆಯಲ್ಲಿ ಸೋಲು: ಸಿದ್ದರಾಮಯ್ಯ ಪ್ರತಿಕ್ರಿಯೆ

Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
Scroll to load tweet…
05:38 PM (IST) Nov 10

ಮತ್ತೆರಡು ಬೈ ಎಲೆಕ್ಷನ್: ವಿಜಯೇಂದ್ರಗೆ ಹೆಚ್ಚಿದ ಡಿಮ್ಯಾಂಡ್

ಕೆಆರ್ ನಗರದಲ್ಲಿ ಬಿಜೆಪಿ ಖಾತೆ ತೆರೆಯುವಂತೆ ಮಾಡಿದ್ದ ವಿಜಯೇಂದ್ರ, ಇದೀಗ ಶಿರಾದಲ್ಲಿಯೂ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿದ್ದಾರೆ. ಹೆಚ್ಚಾಗಿದೆ ಅವರ ಡಿಮ್ಯಾಂಡ್

05:36 PM (IST) Nov 10

ಬಿಹಾರದ ಚುಕ್ಕಾಣಿ ಹಿಡಿಯೋಲ್ವಾ ನಿತೀಶ್ ಕುಮಾರ್?

05:27 PM (IST) Nov 10

ಎಲ್ಲರಿಗೂ ಥ್ಯಾಂಕ್ಸ್ ಎಂದ ರಾರಾ ನಗರ ಶಾಸಕ ಮುನಿರತ್ನ

Scroll to load tweet…
05:04 PM (IST) Nov 10

ನಾನು ಜೀವನದಲ್ಲೇ ಸೋತವಳು, ಈ ಸೋಲಿಗೆ ಹೆದರೋಲ್ಲ: ಕುಸಮಾ

ಕುಸುಮಾ ಹೇಳಿಕೆ
ಸೋಲು ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಬೇಕು. ನಾನು ಜೀವನದಲ್ಲೇ ಸೋತಿದ್ದವಳು. ಈಗ ಚುನಾವಣೆಯಲ್ಲಿ ಸೋತಿದ್ದೇನೆ. ಮುಂದೆ ಕ್ಷೇತ್ರದ ಜನರ ಜೊತೆ ಇದ್ದು ಕೆಲಸ ಮಾಡುತ್ತೇನೆ. ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗಿರುತ್ತೇನೆ.

04:40 PM (IST) Nov 10

ಸಿಎಂ ಬಿಎಸ್‌ವೈ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಮುನಿರತ್ನ

ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ತಿರುಪತಿ ಪ್ರಸಾದಿ ನೀಡಿ, ಕಾಲು ಮುಟ್ಟಿ ನಮಸ್ಕರಿಸಿ ಆಶಿರ್ವಾದ ಪಡೆದ ರಾರಾ ನಗರ ಶಾಸಕ ಮುನಿರತ್ನ.
"

03:59 PM (IST) Nov 10

ತೆಲಂಗಾಣ: ಬಿಜೆಪಿಗೆ ಐತಿಹಾಸಿಕ ಗೆಲವು

Scroll to load tweet…
03:54 PM (IST) Nov 10

ಹರಿಯಾಣ ಉಪ ಚುನಾವಣೆ: ಕಾಂಗ್ರೆಸ್ ಒಲಿದ ಜಯಲಕ್ಷ್ಮಿ

Scroll to load tweet…
03:35 PM (IST) Nov 10

ಮಣಿಪುರ: ಐದರಲ್ಲಿ ನಾಲ್ಕು ಸ್ಥಾನ ಗೆದ್ದ ಬಿಜೆಪಿ, ಗೆದ್ದ ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬೆಂಬಲ

Scroll to load tweet…
03:24 PM (IST) Nov 10

ಶಿರಾದಲ್ಲಿ ವಿಜಯೇಂದ್ರಗೆ ಅದ್ಧೂರಿ ಸ್ವಾಗತ, ಕಾರ್ಯಕರ್ತರ ಸಂಭ್ರಮ

03:18 PM (IST) Nov 10

ಹತ್ಯೆಯಾದ ಕುಟ್ಟಪ್ಪಗೆ ಶಿರಾ, ರಾರಾ ನಗರ ಜಯ ಸಮರ್ಪಿಸಿದ ಸಿ.ಟಿ.ರವಿ

Scroll to load tweet…
03:16 PM (IST) Nov 10

ಕರ್ನಾಟಕದ 2 ಕ್ಷೇತ್ರಗಳಲ್ಲಿ ಬಿಜೆಪಿಗೆ ಜಯ: ಸಿಎಂಗೆ ಅಭಿನಂದಿಸಿದ ಸಂತೋಷ್

Scroll to load tweet…
03:14 PM (IST) Nov 10

ಬಿಹಾರ: 128 ಕ್ಷೇತ್ರಗಳಲ್ಲಿ NDA ಮುನ್ನಡೆ, ಮಹಾಘಟಬಂಧನ 105 ಕ್ಷೇತ್ರಗಳಲ್ಲಿ ಮುನ್ನಡೆ

Scroll to load tweet…
02:20 PM (IST) Nov 10

RR ನಗರ: ಗೆದ್ದ ಬಿಜೆಪಿ, ಉಲ್ಟವಾಯಿತು ಕೈ ತಂತ್ರ

02:18 PM (IST) Nov 10

ಶಿರಾ: 10 ಸಾವಿರ ಮತಗಳ ಮುನ್ನಡೆ ಸಾಧಿಸಿದ ಬಿಜೆಪಿಯ ರಾಜುಗೌಡ

ಶಿರಾದಲ್ಲಿ ಬಿಜೆಪಿ ಬಹುತೇಕ ಗೆಲುವು ಖಚಿತ. 20ನೇ ಸುತ್ತಿನ ಮತ ಎಣಿಕೆ ಮುಕ್ತಾಯ. 10,380 ಮತಗಳ ಅಂತರ ದಿಂದ ಬಿಜೆಪಿ ಮುನ್ನಡೆ..

ಬಿಜೆಪಿ ರಾಜೇಶ್ ಗೌಡ- 63,294
ಕಾಂಗ್ರೆಸ್ ಜಯಚಂದ್ರ- 52,914
ಜೆಡಿಎಸ್ ಅಮ್ಮಾಜಮ್ಮ- 29166

02:09 PM (IST) Nov 10

ಮತದಾರರು ಇಟ್ಟಿರುವ ನಂಬಿಕೆ ಉಳಿಸಿಕೊಳ್ಳುತ್ತೇನೆ: ಮುನಿರತ್ನ

ಮುನಿರತ್ನ ಹೇಳಿಕೆ
ಕೈಮುಗಿದು ಹೇಳುತ್ತೇನೆ, ಇಡೀ ಕ್ಷೇತ್ರ ಅಭಿವೃದ್ದಿ ಆಗಬೇಕು. ಇನ್ನಷ್ಟು ಅಭಿವೃದ್ದಿ ಮಾಡುವ ಗುರಿ. ಸಿಎಂ ನನ್ನ ಮೇಲೆ ಇಟ್ಟಿರೋ ಭರವಸೆ ಉಳಿಸಿಕೊಳ್ತೀನಿ
ದಿನಕ್ಕೆ 22 ಗಂಟೆ ಕೆಲ್ಸ ಮಾಡ್ತೀನಿ, ಕಳೆದ ಬಾರಿಗಿಂತ ಹೆಚ್ಚು ಲೀಡ್ ಬಂದಿದೆ. 
ಮತದಾರರು ನನ್ನ ಮೇಲೆ ಇಟ್ಟಿರೋ ನಂಬಿಕೆ. ಮತದಾರರ ಖುಣ ತೀರಿಸಲು ಸಾಧ್ಯವಿಲ್ಲ. ಗೆಲುವಿಗೆ ಪಕ್ಷ, ಮುಖಂಡರು ಕಾರಣಗೆಲುವನ್ನ ಪಕ್ಷದ ಮುಖಂಡರಿಗೆ ಅರ್ಪಣೆ.
ಪ್ರತಿಸ್ಪರ್ಧಿಗೆ ಸತ್ಯ ಮಾತನಾಡುವಂತೆ ಮನವಿ ಮಾಡ್ತೀನಿ. ನಾನು ಬಳಸದ ಪದ ಹೇಳಿದ್ದೀನಿ ಅಂತ ಅವ್ರು ಹೇಳಿದ್ದೀರಿ. ನನ್ನ ಜೀವನದಲ್ಲಿ ನಾನು ಯಾವ ಹೆಣ್ಣು ಮಗಳಿಗೂ ಮುಂಡೆ ಅಂತ ಹೇಳಲ್ಲ.

02:06 PM (IST) Nov 10

ಬಿಹಾರ: NDA ಮಿತ್ರ ಪಕ್ಷಗಳ ಮುನ್ನಡೆ, ಶಂಖ ಊದಿ ಸಂಭ್ರಮ

Scroll to load tweet…
01:57 PM (IST) Nov 10

'ನ್ಯಾಯಸಮ್ಮತವಾಗಿ ನಡೆದಿಲ್ಲ ಚುನಾವಣೆ'