‘ಲಿಂಗಾಯತ ಧರ್ಮ ಹೋರಾಟ ಮುಂದುವರಿಯುವುದು’
ಮಾಜಿ ಸಚಿವ. ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಎಚ್.ಡಿ. ಕುಮಾರಸ್ವಾಮಿ ಬಜೆಟ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಲಿಂಗಾಯತ ಧರ್ಮ ಹೋರಾಟ ನಿಲ್ಲದು, ಜಾಗತಿಕ ಬಸವ ಧರ್ಮ ಸ್ಥಾಪನೆಯಾಗುವವರೆಗೂ ಹೋರಾಟ ಮುಂದುವರಿಯುವುದು ಎಂದು ಎಂ.ಬಿ.ಪಾಟೀಲ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮಾಜಿ ಸಚಿವ. ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಎಚ್.ಡಿ. ಕುಮಾರಸ್ವಾಮಿ ಬಜೆಟ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಲಿಂಗಾಯತ ಧರ್ಮ ಹೋರಾಟ ನಿಲ್ಲದು, ಜಾಗತಿಕ ಬಸವ ಧರ್ಮ ಸ್ಥಾಪನೆಯಾಗುವವರೆಗೂ ಹೋರಾಟ ಮುಂದುವರಿಯುವುದು ಎಂದು ಎಂ.ಬಿ.ಪಾಟೀಲ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.