Asianet Suvarna News Asianet Suvarna News

‘ಲಿಂಗಾಯತ ಧರ್ಮ ಹೋರಾಟ ಮುಂದುವರಿಯುವುದು’

ಮಾಜಿ ಸಚಿವ. ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಎಚ್.ಡಿ. ಕುಮಾರಸ್ವಾಮಿ ಬಜೆಟ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಲಿಂಗಾಯತ ಧರ್ಮ ಹೋರಾಟ ನಿಲ್ಲದು, ಜಾಗತಿಕ ಬಸವ ಧರ್ಮ ಸ್ಥಾಪನೆಯಾಗುವವರೆಗೂ ಹೋರಾಟ ಮುಂದುವರಿಯುವುದು ಎಂದು ಎಂ.ಬಿ.ಪಾಟೀಲ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. 

ಮಾಜಿ ಸಚಿವ. ಕಾಂಗ್ರೆಸ್ ಮುಖಂಡ ಎಂ.ಬಿ.ಪಾಟೀಲ್, ಎಚ್.ಡಿ. ಕುಮಾರಸ್ವಾಮಿ ಬಜೆಟ್ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಲಿಂಗಾಯತ ಧರ್ಮ ಹೋರಾಟ ನಿಲ್ಲದು, ಜಾಗತಿಕ ಬಸವ ಧರ್ಮ ಸ್ಥಾಪನೆಯಾಗುವವರೆಗೂ ಹೋರಾಟ ಮುಂದುವರಿಯುವುದು ಎಂದು ಎಂ.ಬಿ.ಪಾಟೀಲ್ ಈ ಸಂದರ್ಭದಲ್ಲಿ ತಿಳಿಸಿದ್ದಾರೆ. 

Video Top Stories