Asianet Suvarna News Asianet Suvarna News

ಯತೀಂದ್ರ ಬಗ್ಗೆ ಟೀಕೆ; ಮಹಿಳೆ ಮೇಲೆ ಸಿದ್ದರಾಮಯ್ಯ ಫುಲ್ ಗರಂ!

ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ಮೇಲೆಯೇ ದರ್ಪ ತೊರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರ ಶಾಸಕ ಯತೀಂದ್ರ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದಾಗ, ಸಿದ್ದರಾಮಯ್ಯ ಗರಂ ಆಗಿದ್ದಾರೆ. ಆಕೆಯ ಕೈಯಿಂದ ಮೈಕನ್ನು ಕಿತ್ತುಕೊಂಡ ಸಿದ್ದರಾಮಯ್ಯ, ಆಕೆಯನ್ನು ಕೂತುಕೊಳ್ಳುವಂತೆ ಬಲವಂತಪಡಿಸಿದ್ದಾರೆ. ಇಡಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

ಮಾಜಿ ಸಿಎಂ ಸಿದ್ದರಾಮಯ್ಯ ಮತದಾರರ ಮೇಲೆಯೇ ದರ್ಪ ತೊರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಸಿದ್ದರಾಮಯ್ಯ ಪುತ್ರ, ವರುಣಾ ಕ್ಷೇತ್ರ ಶಾಸಕ ಯತೀಂದ್ರ ಬಗ್ಗೆ ಮಹಿಳೆಯೊಬ್ಬರು ದೂರು ನೀಡಿದಾಗ, ಸಿದ್ದರಾಮಯ್ಯ ಗರಂ ಆಗಿದ್ದಾರೆ. ಆಕೆಯ ಕೈಯಿಂದ ಮೈಕನ್ನು ಕಿತ್ತುಕೊಂಡ ಸಿದ್ದರಾಮಯ್ಯ, ಆಕೆಯನ್ನು ಕೂತುಕೊಳ್ಳುವಂತೆ ಬಲವಂತಪಡಿಸಿದ್ದಾರೆ. ಇಡಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

Video Top Stories