Asianet Suvarna News Asianet Suvarna News

ಉಪಕದನ: ಅಭ್ಯರ್ಥಿಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್, ಹುಡುಕಾಟದಲ್ಲಿ JDS, ಬಹುತೇಕ ಪಕ್ಕಾ ಅಂತಿದೆ BJP!

ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಆರ್‌ಆರ್‌ ನಗರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಕೈ ಪಾಳಯದಿಂದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಡಿಕೆ ರವಿ ಪತ್ನಿ ಕುಸುಮಾ, ರಕ್ಷಾ ರಾಮಯ್ಯ,ರಾಜ್‌ಕುಮಾರ್ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್- ಬಿಜೆಪಿಗೆ ಟಕ್ಕರ್ ಕೊಡಲು ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. 

Ground Report From RR Nagar By election
Author
Bengaluru, First Published Oct 1, 2020, 6:41 PM IST

ಬೆಂಗಳೂರು (ಅ. 01): ರಾಜ್ಯ ರಾಜಕೀಯದಲ್ಲಿ ಬೈ ಎಲೆಕ್ಷನ್ ಅಖಾಡ ರಂಗೇರಿದೆ. ಆರ್‌ಆರ್‌ ನಗರ ಕ್ಷೇತ್ರ ಭಾರೀ ಕುತೂಹಲ ಮೂಡಿಸಿದೆ. ಕೈ ಪಾಳಯದಿಂದ ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಡಿಕೆ ರವಿ ಪತ್ನಿ ಕುಸುಮಾ, ರಕ್ಷಾ ರಾಮಯ್ಯ, ರಾಜ್‌ಕುಮಾರ್ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್- ಬಿಜೆಪಿಗೆ ಟಕ್ಕರ್ ಕೊಡಲು ಜೆಡಿಎಸ್ ಅಭ್ಯರ್ಥಿಗಳ ಹುಡುಕಾಟ ನಡೆಸುತ್ತಿದೆ. 

ಡಿಕೆಸು ಮಾತು...

"

ಆರ್.ಆರ್.ನಗರ ಅಭ್ಯರ್ಥಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಿಷ್ಟು...

"

 

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಿವರು..!

ಕಾಂಗ್ರೆಸ್‌ನಲ್ಲಿ ನಾಲ್ವರು ಆಕಾಂಕ್ಷಿಗಳಿದ್ದಾರೆ. ಕೈ ನಾಯಕರ ಜೊತೆ ಡಿಕೆ ಸುರೇಶ್ ಸಭೆ ನಡೆಸಿದ್ದಾರೆ.

ಆರ್‌ಆರ್‌ ನಗರ ಕ್ಷೇತ್ರವನ್ನು ವಶಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 

ಆರ್‌ಆರ್‌ ನಗರದಲ್ಲಿ ಬಿಜೆಪಿ- ಜೆಡಿಎಸ್ ಲೆಕ್ಕಾಚಾರವಿದು..!

Follow Us:
Download App:
  • android
  • ios