ಸಿದ್ದರಾಮಯ್ಯ ವಿರುದ್ಧ ದೇವೇಗೌಡ್ರ ಮಾತಿನ ಚಾಟಿ
ಮಿತ್ರಪಕ್ಷಗಳ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜೆಡಿಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡ್ರು ಏನು ಹೇಳಿದ್ದಾರೆ? ಇಲ್ಲಿದೆ ವಿವರ...
ಮಿತ್ರಪಕ್ಷಗಳ ನಾಯಕರ ನಡುವೆ ಮಾತಿನ ಸಮರ ಮುಂದುವರಿದಿದೆ. ಜೆಡಿಎಸ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ದೇವೇಗೌಡ್ರು ಏನು ಹೇಳಿದ್ದಾರೆ? ಇಲ್ಲಿದೆ ವಿವರ...