ಪೌರುಷ ತೋರಿಸಿ ಎಂದ 'ಬಿಜೆಪಿ ತಮ್ಮ'ನಿಗೆ ಎಚ್ಡಿಕೆ ರಿವರ್ಸ್ ಪಂಚ್!
ರವಿ ಪೂಜಾರಿ ಬಂಧನದ ವಿಚಾರವಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಬಂಧಿಸಿ ತಮ್ಮ ಪೌರುಷ ತೋರಿಸಿ ಎಂದು ಬಿಜೆಪಿ ಸವಾಲೆಸೆದಿದ್ದು, ಅದಕ್ಕೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್...
ರವಿ ಪೂಜಾರಿ ಬಂಧನದ ವಿಚಾರವಾಗಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ನಡುವೆ ಮಾತಿನ ಸಮರ ನಡೆಯುತ್ತಿದೆ. ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿ ತಲೆಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಬಂಧಿಸಿ ತಮ್ಮ ಪೌರುಷ ತೋರಿಸಿ ಎಂದು ಬಿಜೆಪಿ ಸವಾಲೆಸೆದಿದ್ದು, ಅದಕ್ಕೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್...