ಸಿದ್ದರಾಮಯ್ಯ ವಿರುದ್ಧ ರಾಹುಲ್ ಗಾಂಧಿಗೆ ಎಚ್ಡಿಕೆ ದೂರು
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ. ಭೇಟಿಯ ಸಂದರ್ಭದಲ್ಲಿ ಪದೇ ಪದೇ ಅನಗತ್ಯ ಹೇಳಿಕೆ ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರನ್ನು ನೀಡಿದ್ದಾರೆನ್ನಲಾಗಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಿದ್ದಾರೆ. ಭೇಟಿಯ ಸಂದರ್ಭದಲ್ಲಿ ಪದೇ ಪದೇ ಅನಗತ್ಯ ಹೇಳಿಕೆ ನೀಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರನ್ನು ನೀಡಿದ್ದಾರೆನ್ನಲಾಗಿದೆ.