Asianet Suvarna News Asianet Suvarna News

ಫೋನ್ ಕದ್ದಾಲಿಕೆ: ಯಡಿಯೂರಪ್ಪಗೆ ಸಿಎಂ ಕುಮಾರಸ್ವಾಮಿ ತಿರುಗೇಟು

ರಾಜ್ಯ ಸರ್ಕಾರ ತಮ್ಮ ಫೋನ್‌ಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂದು ಬಿ.ಎಸ್. ಯಡಿಯೂರಪ್ಪ ಮಾಡಿರುವ ಆರೋಪಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರವಿದೆ ಬೇಕಿದ್ದರೆ, ತನಿಖೆ ನಡೆಸಲಿ ಎಂದು ಎಚ್‌ಡಿಕೆ ಹೇಳಿದ್ದಾರೆ. 

 

 

ರಾಜ್ಯ ಸರ್ಕಾರ ತಮ್ಮ ಫೋನ್‌ಗಳನ್ನು ಕದ್ದಾಲಿಕೆ ಮಾಡುತ್ತಿದೆ ಎಂದು ಬಿ.ಎಸ್. ಯಡಿಯೂರಪ್ಪ ಮಾಡಿರುವ ಆರೋಪಕ್ಕೆ ಸಿಎಂ ಎಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೇಂದ್ರದಲ್ಲಿ ಬಿಜೆಪಿಯದ್ದೇ ಸರ್ಕಾರವಿದೆ ಬೇಕಿದ್ದರೆ, ತನಿಖೆ ನಡೆಸಲಿ ಎಂದು ಎಚ್‌ಡಿಕೆ ಹೇಳಿದ್ದಾರೆ. 

 

Video Top Stories