ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಶಾಕ್! ‘ಕೈ’ ಹಿಡಿಯುತ್ತಾರಾ ಪ್ರಭಾವಿ ನಾಯಕ?
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿಯಲ್ಲಿ ಟಿಕೆಟ್ ವಾರ್ ಆರಂಭವಾಗಿದೆ. ಇದೀಗ ಟಿಕೆಟ್ ಸಿಗದೇ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಪ್ರಭಾವಿ ನಾಯಕರೊಬ್ಬರು ಕಮಲ ಪಾಳಯದಿಂದ ಹೊರಬಂದು ಕೈ ಹಿಡಿಯುವ ಲೆಕ್ಕಾಚಾರ ಹಾಕಿದ್ದಾರೆನ್ನಲಾಗಿದೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದಂತೆ ಬಿಜೆಪಿಯಲ್ಲಿ ಟಿಕೆಟ್ ವಾರ್ ಆರಂಭವಾಗಿದೆ. ಇದೀಗ ಟಿಕೆಟ್ ಸಿಗದೇ ಇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿಯ ಪ್ರಭಾವಿ ನಾಯಕರೊಬ್ಬರು ಕಮಲ ಪಾಳಯದಿಂದ ಹೊರಬಂದು ಕೈ ಹಿಡಿಯುವ ಲೆಕ್ಕಾಚಾರ ಹಾಕಿದ್ದಾರೆನ್ನಲಾಗಿದೆ.