Asianet Suvarna News Asianet Suvarna News

'ಸುಮಲತಾ ಗೌಡ್ತಿ ಅಲ್ಲ, ಗೆದ್ದ ಮೇಲೆ ಎಲ್ಲಿ ಹುಡುಕುತ್ತೀರಿ'

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಮಲತಾ ಸ್ಪರ್ಧಿಸಲು ಜೆಡಿಎಸ್ ನಲ್ಲೇ ವಿರೊಧ ವ್ಯಕ್ತವಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧಿಸಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ವಿಧಾನಪರಿಷತ್ ಸದಸ್ಯ ಕೆಟಿ ಶ್ರೀಕಂಠೇಗೌಡ ಪ್ರತಿಕ್ರಿಯಿಸಿದ್ದು,  ನಟಿ ಸುಮಲತಾ ಅಂಬರೀಶ್ ಅವರು ಗೌಡತಿ ಅಲ್ಲ. ಸುಮಲತಾ ಗೆದ್ದ ಮೇಲೆ ಅವರನ್ನು ಎಲ್ಲಿ ಹುಡುಕುತ್ತೀರಿ? ಎಂದಿದ್ದಾರೆ.

Video Top Stories