Asianet Suvarna News Asianet Suvarna News

‘ಬಳ್ಳಾರಿಯ ಯಾವ ಶಾಸಕರೂ ಕಮಲದ ಆಮಿಷಕ್ಕೆ ಬಲಿಯಾಗಲ್ಲ’

ಬಿಜೆಪಿ ವಿರುದ್ಧ ಹರಿಹಾಯ್ದಿರುವ ಬಳ್ಳಾರಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಬಳ್ಳಾರಿಯ ಯಾವ ಶಾಸಕರೂ ಬಿಜೆಪಿಯ ಆಮಿಷಗಳಿಗೆ ಬಲಿಯಾಗಲ್ಲವೆಂದು ಹೇಳಿದ್ದಾರೆ. ಬಿಜೆಪಿ ಸಂವಿಧಾನ ಹಾಗೂ ಪ್ರಜಾತಂತ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹರಿಹಾಯ್ದಿದ್ದಾರೆ.   

ಬಿಜೆಪಿ ವಿರುದ್ಧ ಹರಿಹಾಯ್ದಿರುವ ಬಳ್ಳಾರಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಬಳ್ಳಾರಿಯ ಯಾವ ಶಾಸಕರೂ ಬಿಜೆಪಿಯ ಆಮಿಷಗಳಿಗೆ ಬಲಿಯಾಗಲ್ಲವೆಂದು ಹೇಳಿದ್ದಾರೆ. ಬಿಜೆಪಿ ಸಂವಿಧಾನ ಹಾಗೂ ಪ್ರಜಾತಂತ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹರಿಹಾಯ್ದಿದ್ದಾರೆ.