‘ಬಳ್ಳಾರಿಯ ಯಾವ ಶಾಸಕರೂ ಕಮಲದ ಆಮಿಷಕ್ಕೆ ಬಲಿಯಾಗಲ್ಲ’
ಬಿಜೆಪಿ ವಿರುದ್ಧ ಹರಿಹಾಯ್ದಿರುವ ಬಳ್ಳಾರಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಬಳ್ಳಾರಿಯ ಯಾವ ಶಾಸಕರೂ ಬಿಜೆಪಿಯ ಆಮಿಷಗಳಿಗೆ ಬಲಿಯಾಗಲ್ಲವೆಂದು ಹೇಳಿದ್ದಾರೆ. ಬಿಜೆಪಿ ಸಂವಿಧಾನ ಹಾಗೂ ಪ್ರಜಾತಂತ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹರಿಹಾಯ್ದಿದ್ದಾರೆ.
ಬಿಜೆಪಿ ವಿರುದ್ಧ ಹರಿಹಾಯ್ದಿರುವ ಬಳ್ಳಾರಿ ಸಂಸದ, ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಬಳ್ಳಾರಿಯ ಯಾವ ಶಾಸಕರೂ ಬಿಜೆಪಿಯ ಆಮಿಷಗಳಿಗೆ ಬಲಿಯಾಗಲ್ಲವೆಂದು ಹೇಳಿದ್ದಾರೆ. ಬಿಜೆಪಿ ಸಂವಿಧಾನ ಹಾಗೂ ಪ್ರಜಾತಂತ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಹರಿಹಾಯ್ದಿದ್ದಾರೆ.