Asianet Suvarna News Asianet Suvarna News

ಅಧಿವೇಶನದಲ್ಲಿ ಮೈತ್ರಿ ಸರ್ಕಾರಕ್ಕೆ ಶಾಕ್ ಕೊಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್

ಅಧಿವೇಶನದಲ್ಲಿ ಮೈತ್ರಿ ಸರ್ಕಾರಕ್ಕೆ ಶಾಕ್ ಕೊಡಲು ಬಿಜೆಪಿ ಮಾಸ್ಟರ್ ಪ್ಲ್ಯಾನ್. ಬೆಳಗಾವಿ ಅಧಿವೇಶನದಲ್ಲಿ ಮೈತ್ರಿಗೆ ಬಿಸಿ ಮುಟ್ಟಿಸಲು ಬಿಜೆಪಿ ನಿರ್ಧಾರ

ಬೆಳಗಾವಿ ಅಧಿವೇಶನದಲ್ಲಿ ಮೈತ್ರಿಗೆ ಬಿಸಿ ಮುಟ್ಟಿಸಲು ಬಿಜೆಪಿ ನಿರ್ಧಾರ
ನಾಳೆ ಬೆಳಗ್ಗೆ 11 ಗಂಟೆಗೆ ರೈತರ ಸಮಸ್ಯೆ ಇಟ್ಟುಕೊಂಡು ಬೃಹತ್ ರೈತ ಸಮಾವೇಶ
ಬೆಳಗಾವಿಯ ಸುವರ್ಣ ಸೌಧದ ಮುಂದೆ ಲಕ್ಷಾಂತರ ರೈತರನ್ನು ಸೇರಿಸಲು ಬಿಜೆಪಿ ಸಜ್ಜು
ಬೆಳಗಾವಿಯಲ್ಲಿ ಲಕ್ಷ್ಮಣ್ ಸವದಿ ಹಾಗೂ ಸಂಸದ ಸುರೇಶ್ ಅಂಗಡಿ ಸುದ್ದಿ ಗೋಷ್ಠಿ 
ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಡುವುದಕ್ಕೆ ಈ ರೈತ ಸಮಾವೇಶ ಎಂದ ನಾಯಕರು

Video Top Stories