Asianet Suvarna News Asianet Suvarna News

’ಸಿಎಂ ರಾಜೀನಾಮೆ ಕೊಟ್ಟು ಮಾರ್ಯಾದೆ ಉಳಿಸಿಕೊಳ್ಳುವುದು ಸೂಕ್ತ’

ಬಿಜೆಪಿ ನಾಯಕರು ಈಗಲೂ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟು ಎನ್ನುತ್ತಿದ್ದಾರೆ. ಎರಡು ದಿನ ಕಾಯಿರಿ, ಎಲ್ಲಾ ಗೊತ್ತಾಗುತ್ತೆ ಎಂದು ಬಿಜೆಪಿ ಮುಖಂಡರ ಖಡಕ್ ಮಾತು. ಈ ನಡುವೆ, ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಿ ಮರ್ಯಾದೆ ಉಳಿಸಿಕೊಳ್ಳುವುದು ಉತ್ತಮ ಎಂಬ ಸಲಹೆಯನ್ನು ಬಿಜೆಪಿ ನಾಯಕರೊಬ್ಬರು ಕೊಟ್ಟಿದ್ದಾರೆ. ಇಲ್ಲಿದೆ ಫುಲ್ ರಿಪೋರ್ಟ್...

ಬಿಜೆಪಿ ನಾಯಕರು ಈಗಲೂ ಸಿಎಂ ಎಚ್.ಡಿ. ಕುಮಾರಸ್ವಾಮಿ ಬಜೆಟ್ ಮಂಡಿಸೋದು ಡೌಟು ಎನ್ನುತ್ತಿದ್ದಾರೆ. ಎರಡು ದಿನ ಕಾಯಿರಿ, ಎಲ್ಲಾ ಗೊತ್ತಾಗುತ್ತೆ ಎಂದು ಬಿಜೆಪಿ ಮುಖಂಡರ ಖಡಕ್ ಮಾತು. ಈ ನಡುವೆ, ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಿ ಮರ್ಯಾದೆ ಉಳಿಸಿಕೊಳ್ಳುವುದು ಉತ್ತಮ ಎಂಬ ಸಲಹೆಯನ್ನು ಬಿಜೆಪಿ ನಾಯಕರೊಬ್ಬರು ಕೊಟ್ಟಿದ್ದಾರೆ. ಇಲ್ಲಿದೆ ಫುಲ್ ರಿಪೋರ್ಟ್...