Asianet Suvarna News Asianet Suvarna News

3 ನೇ ಸಲ 'ರಾರಾ'ಜಿಸಿದ ಮುನಿರತ್ನ, ಶಿರಾದಲ್ಲಿ ಅರಳಿದ ಕಮಲ: ಕೇಸರಿ ಪಾಳಯದಲ್ಲಿ ಖುಷಿ!

ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ. 

Karnataka Bypolls BJP candidates win in Sira and RR nagar hls
Author
Bengaluru, First Published Nov 11, 2020, 10:42 AM IST

ಬೆಂಗಳೂರು (ನ. 11): ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ. 

ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದರೆ, ದಶಕದ ನಂತರ ಆರ್‌ಆರ್‌ ನಗರ ಕ್ಷೇತ್ರವನ್ನು ಎರಡನೇ ಬಾರಿಗೆ ತೆಕ್ಕೆಗೆ ತೆಗೆದುಕೊಂಡಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. 

ಆರ್‌ಆರ್‌ ನಗರದಲ್ಲಿ  ಜೆಡಿಎಸ್‌ ಠೇವಣಿ ಕಳೆದುಕೊಂಡಿದೆ. ಹಾಗಾದರೆ ಜೆಡಿಎಸ್‌ ಎಡವಿದ್ದೆಲ್ಲಿ? ರಾಜಕೀಯ ವಿಶ್ಲೇಷಣೆ ನೋಡೋಣ. 

Follow Us:
Download App:
  • android
  • ios