ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ. 

ಬೆಂಗಳೂರು (ನ. 11): ಪ್ರತಿಷ್ಠೆಯ ಕಣವಾಗಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ನಿರೀಕ್ಷೆಗೂ ಮೀರಿ ಜಯಗಳಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿರಾದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದರೆ, ದಶಕದ ನಂತರ ಆರ್‌ಆರ್‌ ನಗರ ಕ್ಷೇತ್ರವನ್ನು ಎರಡನೇ ಬಾರಿಗೆ ತೆಕ್ಕೆಗೆ ತೆಗೆದುಕೊಂಡಿದೆ. ಈ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿದ್ದಾರೆ. 

ಆರ್‌ಆರ್‌ ನಗರದಲ್ಲಿ ಜೆಡಿಎಸ್‌ ಠೇವಣಿ ಕಳೆದುಕೊಂಡಿದೆ. ಹಾಗಾದರೆ ಜೆಡಿಎಸ್‌ ಎಡವಿದ್ದೆಲ್ಲಿ? ರಾಜಕೀಯ ವಿಶ್ಲೇಷಣೆ ನೋಡೋಣ.