ಸಂಕ್ರಾಂತಿಗೆ ಸಂಪುಟ ವಿಸ್ತರಣೆ/ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ ಶಾಸಕರು/ ಬಹಿರಂಗವಾಗಿಯೇ ಅಸಮಾಧಾನ ಯೋಡಿಕೊಂಡ ಶಿವನಗೌಡ ನಾಯಕ್/ ಹೊರಗಿನಿಂದ ಬಂದವರಿಗಾಗಿ ನಾವು ಕಷ್ಟ ಅನುಭವಿಸಬೇಕಾಗಿದೆ.

ಬೆಂಗಳೂರು( ಜ. 13) ಸಂಕ್ರಾಂತಿಗೆ ಸಂಪುಟ ವಿಸ್ತರಣೆಯಾಗಿದೆ. ಯಡಿಯೂರಪ್ಪ ಸಂಪುಟಕ್ಕೆ ಹೊಸಬರ ಸೇರ್ಪಡಯಾಗಿದೆ. ಆದರೆ ಇನ್ನೊಂದು ಕಡೆ ಅಸಮಾಧಾನ ಸ್ಫೋಟವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸೋತ ಯೋಗೇಶ್ವರ ಮತ್ರಿಯಾದ ಒಳಗುಟ್ಟು

ಸಿಪಿ ಯೋಗೇಶ್ವರ ವಿರುದ್ಧ ಅನೇಕ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಸ್ಫೋಟವಾಗಿದೆ. ದೇವದುರ್ಗ ಶಾಸಕ ಶಿವನಗೌಡ ನಾಯಕ ಆಕ್ರೋಶ ಹೊರ ಹಾಕಿದ್ದಾರೆ. 

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ, ಶಾಸಕ ರಾಮ್ ದಾಸ್ ಸಹ ಆಕ್ರೋಶ ಹೊರಹಾಕಿದ್ದಾರೆ. 

"

"

"