Asianet Suvarna News Asianet Suvarna News

ಎಂ.ಬಿ. ಪಾಟೀಲ್‌ಗೆ ಮಂತ್ರಿಗಿರಿ ನೀಡಲು ರಾಹುಲ್ ಗಾಂಧಿ ಒಪ್ಪಲು ಕಾರಣ ಇವರು?

ಸಚಿವ ಸಂಪುಟ ಕಸರತ್ತು ಕೊನೆಗೂ ಪೂರ್ಣಗೊಂಡು ಎಚ್‌.ಡಿ.ಕುಮಾರಸ್ವಾಮಿ ಅವರ ಸಚಿವ ಸಂಪುಟಕ್ಕೆ 8 ಮಂದಿ ಹೊಸ ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಎಂ.ಬಿ. ಪಾಟೀಲ್ ಕೊನೆಗೂ ಕ್ಯಾಬಿನೆಟ್ ಸೇರಿಕೊಂಡಿದ್ದಾರೆ. ಲಿಂಗಾಯತ ಕೋಟಾದಡಿ ಭಾರೀ ಪೈಪೋಟಿಯಿದ್ದರೂ, ರಾಹುಲ್ ಗಾಂಧಿ ಎಂ.ಬಿ. ಪಾಟೀಲ್ ಹೆಸರನ್ನು ಅಂತಿಮಗೊಳಿಸಲು ಈ ವ್ಯಕ್ತಿಯ ಶಿಫಾರಸ್ಸು ಕೆಲಸಮಾಡಿದೆ. ಇಲ್ಲಿದೆ ಫುಲ್ ಡೀಟೆಲ್ಸ್..  

ಸಚಿವ ಸಂಪುಟ ಕಸರತ್ತು ಕೊನೆಗೂ ಪೂರ್ಣಗೊಂಡು ಎಚ್‌.ಡಿ.ಕುಮಾರಸ್ವಾಮಿ ಅವರ ಸಚಿವ ಸಂಪುಟಕ್ಕೆ 8 ಮಂದಿ ಹೊಸ ಸಚಿವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಎಂ.ಬಿ. ಪಾಟೀಲ್ ಕೊನೆಗೂ ಕ್ಯಾಬಿನೆಟ್ ಸೇರಿಕೊಂಡಿದ್ದಾರೆ. ಲಿಂಗಾಯತ ಕೋಟಾದಡಿ ಭಾರೀ ಪೈಪೋಟಿಯಿದ್ದರೂ, ರಾಹುಲ್ ಗಾಂಧಿ ಎಂ.ಬಿ. ಪಾಟೀಲ್ ಹೆಸರನ್ನು ಅಂತಿಮಗೊಳಿಸಲು ಈ ವ್ಯಕ್ತಿಯ ಶಿಫಾರಸ್ಸು ಕೆಲಸಮಾಡಿದೆ. ಇಲ್ಲಿದೆ ಫುಲ್ ಡೀಟೆಲ್ಸ್..