ಡೆಲ್ಲಿಯಲ್ಲಿರೋ ಬಿಜೆಪಿ ಶಾಸಕರು ನನ್ನವರೇ! ಸಿಎಂ ಮಾತಿನ ಏನ್ ಮರ್ಮ?
ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಸಂಕ್ರಾಂತಿಯದ್ದೇ ಸದ್ದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಯಾವ ಶಾಸಕರು ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ? ಯಾರಿಗೆ ಏನು ಆಮಿಷ ಒಡ್ಡಲಾಗುತ್ತಿದೆ ಎಂಬ ಎಲ್ಲಾ ವಿಚಾರವೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಸಂಕ್ರಾಂತಿಯದ್ದೇ ಸದ್ದು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ, ಆಪರೇಷನ್ ಕಮಲ ಪ್ರಯತ್ನ ನಡೆಯುತ್ತಿರುವುದನ್ನು ಒಪ್ಪಿಕೊಂಡಿದ್ದಾರೆ. ಯಾವ ಶಾಸಕರು ಎಲ್ಲಿದ್ದಾರೆ, ಏನು ಮಾಡ್ತಿದ್ದಾರೆ? ಯಾರಿಗೆ ಏನು ಆಮಿಷ ಒಡ್ಡಲಾಗುತ್ತಿದೆ ಎಂಬ ಎಲ್ಲಾ ವಿಚಾರವೂ ನನಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.