Asianet Suvarna News Asianet Suvarna News

ದೋಸ್ತಿಗಳಲ್ಲಿ ಬೆಗ್ಗರ್ಸ್ ಪಾಲಿಟಿಕ್ಸ್‌; ದೊಡ್ಡ ಗೌಡ್ರ ಜೊತೆ ಕೈಪಡೆ ಸಭೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜೆಡಿಎಸ್- ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತಿನ ಚಕಮಕಿ ಆರಂಭವಾಗಿದೆ.  ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನೀಡಿರುವ ‘ಭಿಕ್ಷುಕ’ ಹೇಳಿಕೆಗೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಜೆಡಿಎಸ್- ಕಾಂಗ್ರೆಸ್ ನಡುವೆ ಸೀಟು ಹಂಚಿಕೆ ಕುರಿತು ಮಾತಿನ ಚಕಮಕಿ ಆರಂಭವಾಗಿದೆ.  ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ನೀಡಿರುವ ‘ಭಿಕ್ಷುಕ’ ಹೇಳಿಕೆಗೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.

Video Top Stories