Asianet Suvarna News Asianet Suvarna News

ಸಿದ್ದು ಜೊತೆ ನನ್ನದು ರಾಜಕೀಯಕ್ಕೂ ಮೀರಿದ ಸಂಬಂಧ!

ನಾನು ಮತ್ತು ಎಚ್.ಡಿ. ಕುಮಾರಸ್ವಾಮಿ ಹೊಡೆದಾಡುಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಭ್ರಮೆ. ಅದು ಎಂದಿಗೂ ಸಾಧ್ಯವಿಲ್ಲ, ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ನನ್ನ ನಡುವೆ ರಾಜಕೀಯಕ್ಕೂ ಮೀರಿದ ಸಂಬಂಧವಿದೆ ಎಂದಿರುವ ರೇವಣ್ಣ, ಹಾಸನ ಅಭಿವೃದ್ಧಿ ವಿಚಾರವಾಗಿ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ನಾನು ಮತ್ತು ಎಚ್.ಡಿ. ಕುಮಾರಸ್ವಾಮಿ ಹೊಡೆದಾಡುಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಭ್ರಮೆ. ಅದು ಎಂದಿಗೂ ಸಾಧ್ಯವಿಲ್ಲ, ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಸಿದ್ದರಾಮಯ್ಯ ಹಾಗೂ ನನ್ನ ನಡುವೆ ರಾಜಕೀಯಕ್ಕೂ ಮೀರಿದ ಸಂಬಂಧವಿದೆ ಎಂದಿರುವ ರೇವಣ್ಣ, ಹಾಸನ ಅಭಿವೃದ್ಧಿ ವಿಚಾರವಾಗಿ ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Video Top Stories