‘ಆಪರೇಷನ್ ಕಮಲ ಬಿಜೆಪಿಗೆ ಬೇಕಿಲ್ಲ, ಇದು ಯಡಿಯೂರಪ್ಪ ಚಟ ಅಷ್ಟೇ!’
ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ವಾಸ್ತವದಲ್ಲಿ ಸರ್ಕಾರ ರಚಿಸುವುದು ಬಿಜೆಪಿಗೆ ಬೇಕಾಗಿಲ್ಲ. ಇದು ಯಡಿಯೂರಪ್ಪ ಮತ್ತು ಅವರ ಕೆಲ ಸ್ನೇಹಿತರ ಚಟವಷ್ಟೇ ಎಂದು ವ್ಯಂಗ್ಯವಾಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ವಾಸ್ತವದಲ್ಲಿ ಸರ್ಕಾರ ರಚಿಸುವುದು ಬಿಜೆಪಿಗೆ ಬೇಕಾಗಿಲ್ಲ. ಇದು ಯಡಿಯೂರಪ್ಪ ಮತ್ತು ಅವರ ಕೆಲ ಸ್ನೇಹಿತರ ಚಟವಷ್ಟೇ ಎಂದು ವ್ಯಂಗ್ಯವಾಡಿದ್ದಾರೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...