Asianet Suvarna News Asianet Suvarna News

ಡಿಕೆಶಿಗೆ ಬಂಧನ ಭೀತಿ; ಹೈಕೋರ್ಟ್ ಮೊರೆ ಹೋದ ಸಚಿವ

ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನ ಭೀತಿಯಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಡಿಕೆಶಿ ಏನು ವಾದಿಸಿದ್ದಾರೆ? ಇಲ್ಲಿದೆ ಫುಲ್ ರಿಟರ್ನ್ಸ್...

ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನ ಭೀತಿಯಲ್ಲಿರುವ ಕಾಂಗ್ರೆಸ್ ಪ್ರಭಾವಿ ನಾಯಕ, ಸಚಿವ ಡಿ.ಕೆ.ಶಿವಕುಮಾರ್ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಡಿಕೆಶಿ ಏನು ವಾದಿಸಿದ್ದಾರೆ? ಇಲ್ಲಿದೆ ಫುಲ್ ರಿಟರ್ನ್ಸ್...