10:07 PM (IST) Mar 23

ಮಂಗಳೂರು-ಮುಂಬೈ ಇನ್ನು ಕೇವಲ 12 ಗಂಟೆ, ಶೀಘ್ರದಲ್ಲೇ ಹೊಸ ವಂದೇ ಭಾರತ್ ರೈಲು

ಮಂಗಳೂರಿನಿಂದ ಮುಂಬೈಗೆ ಇದೀಗ ರೈಲು ಪ್ರಯಾಣ ಕನಿಷ್ಠ 15 ಗಂಟೆ ಬೇಕು. ಇದೀಗ ಕೇಂದ್ರ ಸರ್ಕಾರ ಮುಂಬೈ-ಮಂಗಳೂರು ವಂದೇ ಭಾರತ್ ರೈಲು ಸೇವೆ ಆರಂಭಗೊಳ್ಳುತ್ತಿದೆ.

ಪೂರ್ತಿ ಓದಿ
09:17 PM (IST) Mar 23

ಎಲಾನ್ ಮಸ್ಕ್ ಏಲಿಯನ್ ಅನ್ನೋದಕ್ಕೆ ಇಲ್ಲಿದೆ ಸಾಕ್ಷಿ, ಟ್ರಂಪ್ ಡಿನ್ನರ್ ಪಾರ್ಟಿ ವಿಡಿಯೋ ಸಂಚಲನ

ಎಲಾನ್ ಮಸ್ಕ್ ಏಲಿಯನ್ ಅನ್ನೋದಕ್ಕೆ ವಿಡಿಯೋ ಸಾಕ್ಷಿ ಲಭ್ಯವಾಗಿದೆ. ಡೋನಾಲ್ಡ್ ಟ್ರಂಪ್ ಆಯೋಜಿಸಿದ ಡಿನ್ನರ್ ಪಾರ್ಟಿಯಲ್ಲಿ ಎಲಾನ್ ಮಸ್ಕ್ ಕಸರತ್ತು ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಷ್ಟಕ್ಕೂ ಟ್ರಂಪ್ ಮುಂದೆ ಎಲಾನ್ ಮಸ್ಕ್ ಮಾಡಿದ್ದೇನು?

ಪೂರ್ತಿ ಓದಿ
09:15 PM (IST) Mar 23

ಪಕ್ಷದ ಒಳಿತಿಗಾಗಿ ದ್ವೇಷ ಬದಿಗಿಟ್ಟು ಕೆಲಸ ಮಾಡಿ: ಸಚಿವ ಮಧು ಬಂಗಾರಪ್ಪ

ಪಕ್ಷದ ಒಳಿತಿಗಾಗಿ ವೈಯಕ್ತಿಕ ದ್ವೇಷ ಬದಿಗಿಟ್ಟು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು. ತಳಮಟ್ಟದಿಂದ ಪಕ್ಷವನ್ನು ಬಲಬಡಿಸಬೇಕು. ಆಗ ಮಾತ್ರ ಚುನಾವಣೆಯನ್ನು ಗೆಲ್ಲಲು ಸಾಧ್ಯ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. 

ಪೂರ್ತಿ ಓದಿ
08:57 PM (IST) Mar 23

ಟ್ರೆಂಡ್‌ ಸೈಡ್‌ಗಿಟ್ಟು ಮಗಳಿಗೆ ಅರ್ಥಗರ್ಭಿತವಾದ ಹೆಸರಿಟ್ಟ ʼಲಕ್ಷ್ಮೀ ಬಾರಮ್ಮʼ ನಟಿ ನೇಹಾ ಗೌಡ- ಚಂದನ್‌ ಗೌಡ!

ʼಲಕ್ಷ್ಮೀ ಬಾರಮ್ಮʼ ಧಾರಾವಾಹಿ ನಟಿ ನೇಹಾ ಗೌಡ, ಅಂತರಪಟ ಧಾರಾವಾಹಿ ಖ್ಯಾತಿಯ ನಟ ಚಂದನ್‌ ಗೌಡ ಅವರು ಕೆಲ ತಿಂಗಳುಗಳ ಹಿಂದೆ ಪಾಲಕರಾಗಿ ಬಡ್ತಿ ಪಡೆದಿದ್ದಾರೆ. ಈಗ ಈ ಜೋಡಿ ಮಗಳ ನಾಮಕರಣ ಮಾಡಿದೆ. 

ಪೂರ್ತಿ ಓದಿ
08:17 PM (IST) Mar 23

ರಶ್ಮಿಕಾ ಮಂದಣ್ಣ ಪತಿ ಅನುಮತಿ ಇದ್ರೆ ಸಾಕಲ್ವೇ? ವಯಸ್ಸಿನ ಅಂತರಕ್ಕೆ ಸಲ್ಮಾನ್ ಖಾನ್ ಉತ್ತರ

ಸಿಕಂದರ್ ಸಿನಿಮಾದ ಹೀರೋ ಸಲ್ಮಾನ್ ಖಾನ್ ಹಾಗೂ ನಾಯಕಿ ರಶ್ಮಿಕಾ ಮಂದಣ್ಣ ವಯಸ್ಸಿನ ಅಂತರ 31 ವರ್ಷ. ಈ ಕುರಿತು ಎದುರಾದ ಪ್ರಶ್ನೆಗೆ ಸಲ್ಮಾನ್ ಖಾನ್ ನೀಡಿದ ಉತ್ತರ ಇದೀಗ ಭಾರಿ ಚರ್ಚೆಯಾಗುತ್ತಿದೆ.

ಪೂರ್ತಿ ಓದಿ
07:55 PM (IST) Mar 23

ಸರ್ಕಾರಗಳಿಂದ ರೈತ ವಿರೋಧಿ ಕಾನೂನು ಜಾರಿ: ನಟ ಚೇತನ್ ಅಹಿಂಸಾ

ನಮ್ಮನ್ನಾಳುವ ಸರ್ಕಾರಗಳು ಹಸಿರು ಟಾವೆಲ್ ಹಾಕಿ ರೈತಪರ ಎಂದು ಹೇಳಿ ರೈತವಿರೋಧಿ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದಲ್ಲದೇ ರೈತ ಕಾನೂನುಗಳನ್ನು ತಿದ್ದುಪಡಿ ಮಾಡುತ್ತಿರುವುದು ತೀವ್ರ ಅನ್ಯಾಯ ಎಂದು ನಟ, ಹೋರಾಟಗಾರ ಚೇತನ್ ಅಹಿಂಸಾ ಹೇಳಿದರು. 

ಪೂರ್ತಿ ಓದಿ
07:46 PM (IST) Mar 23

ಮಾರ್ಚ್‌ 31 ಬರೋ ಮುನ್ನ ಈ ಕೆಲಸ ಮಾಡಿಲ್ಲ ಅಂದ್ರೆ ಜೇಬಿಗೆ ಕತ್ತರಿ ಪಕ್ಕಾ! ಬಚಾವ್‌ ಆಗಲು ಈ ಟಿಪ್ಸ್‌ ಪಾಲಿಸಿ!

ಪ್ರತಿಯೊಬ್ಬ ಮನುಷ್ಯ ಕೂಡ ಆರ್ಥಿಕವಾಗಿ ಸದೃಢ ಆಗಿರಬೇಕು. ಎಷ್ಟೇ ದುಡಿದರೂ ಕೂಡ ಒಮ್ಮೊಮ್ಮೆ ಸಮಸ್ಯೆಗಳು ನಮ್ಮನ್ನು ಆರ್ಥಿಕವಾಗಿ ಕೆಳಗಡೆ ನೂಕುತ್ತವೆ. ಇನ್ನು ಕೆಲವೊಮ್ಮೆ ದೇಶದಲ್ಲಿ ಇರುವ ಸೌಲಭ್ಯಗಳಿಂದ ವಂಚಿತರಾಗುತ್ತೇವೆ. ಮಾರ್ಚ್‌ ತಿಂಗಳು ಮುಗಿಯುತ್ತ ಬಂದು. ಈ ಐದು ಕೆಲಸಗಳನ್ನು ಮಾಡಿದ್ರೆ ಮಾತ್ರ ನಿಮ್ಮ ದುಡ್ಡು ಉಳಿಯತ್ತೆ. ಹಾಗಾದರೆ ಏನೇನು ಮಾಡಬೇಕು? 

ಪೂರ್ತಿ ಓದಿ
07:38 PM (IST) Mar 23

ಎಚ್ಚರಿಕೆ... ಇದು ಖಾಸಗಿ ಕ್ಯಾಬ್​... ಖಾಸಗಿ ಜಾಗವಲ್ಲ... ಅಂತರ ಕಾಪಾಡಿ... ಕೂಲ್​ ಆಗಿರಿ... ನೋ ರೊಮಾನ್ಸ್​...

ಕ್ಯಾಬ್​ಗಳಲ್ಲಿ ರೊಮಾನ್ಸ್​ ಮಾಡುವುದನ್ನು ನೋಡಿ ನೋಡಿ ಸುಸ್ತಾಗಿ ಹೋದ ಚಾಲಕನೊಬ್ಬ ತಮ್ಮ ಕ್ಯಾಬ್​ನಲ್ಲಿ ಬರೆದಿರುವ ಬರವಣಿಗೆ ಈಗ ಸಕತ್​ ವೈರಲ್​ ಆಗುತ್ತಿದೆ. 

ಪೂರ್ತಿ ಓದಿ
07:35 PM (IST) Mar 23

ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದ್ದೇ ನಮ್ಮ ಪಕ್ಷದವರು: ವೀರಪ್ಪ ಮೊಯ್ಲಿ

ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಬಾರದು. ಇದಕ್ಕೆ ಭೌಗೋಳಿಕ ಅಂಶಗಳನ್ನು ಪರಿಗಣಿಸದೇ ಇದ್ದಲ್ಲಿ ದೇಶದ ಸಮಗ್ರತೆಗೆ ಭಂಗ ತರುವ ಸಾಧ್ಯತೆಗಳಿವೆ.

ಪೂರ್ತಿ ಓದಿ
07:27 PM (IST) Mar 23

ಹನಿಟ್ರ್ಯಾಪ್ ಪ್ರಕರಣ, ಅಗತ್ಯ ಬಿದ್ದರೆ ಸಿಎಂ ಭೇಟಿ: ಸಚಿವ ಕೆ.ಎನ್.ರಾಜಣ್ಣ

ಹನಿಟ್ರ್ಯಾಪ್ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಲ್ಲ, ಅವಶ್ಯಕತೆ ಬಿದ್ದರೆ ಭೇಟಿಯಾಗುವುದಾಗಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಪೂರ್ತಿ ಓದಿ
07:18 PM (IST) Mar 23

ಬೀಟ್ರೂಟ್ ಮತ್ತು ನೆಲ್ಲಿಕಾಯಿ ಮಿಕ್ಸ್ ಮಾಡಿ ಜ್ಯೂಸ್ ಕುಡಿದರೆ ಏನಾಗುತ್ತದೆ?

ನೆಲ್ಲಿಕಾಯಿ ಮತ್ತು ಬೀಟ್ರೂಟ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇವುಗಳನ್ನು ತಿನ್ನುವುದರಿಂದ ದೇಹವು ಹಲವು ರೋಗಗಳಿಂದ ದೂರವಿರುತ್ತದೆ. ಆದರೆ ಇವುಗಳ ಜ್ಯೂಸ್ ಅನ್ನು ಒಟ್ಟಿಗೆ ಕುಡಿದಾಗ ದೇಹದ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ತಿಳಿಯೋಣ.

ಪೂರ್ತಿ ಓದಿ
07:15 PM (IST) Mar 23

ಝೆರೋಧಾ ಖಾತೆ ಕ್ಲೋಸ್ ಮಾಡಿ, ಗ್ರಾಹಕನ ಇಮೇಲ್‌ಗೆ ನಿತಿನ್ ಕಾಮತ್ ನೀಡಿದ ಉತ್ತರವೇನು?

ಝೆರೋಧ ಖಾತೆ ಈಗಲೇ ಕ್ಲೋಸ್ ಮಾಡಿ, ಪತಿ ಕೆಲಸಕ್ಕೆ ಸೇರಲು ಈ ಸೂಚನೆ ಪಾಲಿಸುವುದು ಅನಿವಾರ್ಯವಾಗಿತ್ತು ಎಂದು ಗ್ರಾಹಕನ ಇಮೇಲ್‌ಗೆ ಝೆರೋದಾ ಸಿಇಒ ನಿತಿನ್ ಕಾಮತ್ ತಕ್ಷಣ ಸ್ಪಂದಿಸಿದ್ದಾರೆ. ಮುಂದೇನಾಯ್ತು? 

ಪೂರ್ತಿ ಓದಿ
07:05 PM (IST) Mar 23

ಭಾರತದ ಈ ವಿಸ್ಕಿ ಬ್ರ್ಯಾಂಡ್‌ನಿಂದ ಧಮಾಕಾ, ಕೇವಲ 0.5% ಇಕ್ವಿಟಿಗಾಗಿ ಹೌಹಾರಿದ ಜಡ್ಜ್‌ಸ್‌!

ಶಾರ್ಕ್ ಟ್ಯಾಂಕ್ ಇಂಡಿಯಾದಲ್ಲಿ ಒಂದು ವಿಸ್ಕಿ ಬ್ರ್ಯಾಂಡ್ 1.5 ಕೋಟಿ ರೂಪಾಯಿ ಡೀಲ್‌ಗಾಗಿ ಬಂದಿದೆ. ಫೌಂಡರ್ ಕಂಪನಿಯ ಬೆಲೆ 300 ಕೋಟಿ ಎಂದು ಹೇಳಿದರು, ಆದರೆ ಶಾರ್ಕ್ ಹೂಡಿಕೆ ಮಾಡಿದ್ರಾ?

ಪೂರ್ತಿ ಓದಿ
06:22 PM (IST) Mar 23

ಸ್ವಯಂಘೋಷಿದ ಕ್ರೈಸ್ತ ಪಾದ್ರಿ ಅಸಲಿ ಮುಖ ಬಯಲು, ಮಹಿಳೆ ಸೇರಿ ಉದ್ಯೋಗಿ ಮೇಲೆ ಹಲ್ಲೆ ದೃಶ್ಯ ಸೆರೆ

ಲೈಂಗಿಕ ಕಿರುಕುಳ ಆರೋಪಿ, ಸ್ವಯಂಘೋಷಿತ ಕ್ರೈಸ್ತ ಪಾದ್ರಿ ಬಜಿಂದರ್ ಸಿಂಗ್ ಅಸಲಿ ಮುಖ ಬಯಲಾಗಿದೆ. ಮಹಿಳೆ ಮೇಲೆ ಹಲ್ಲೆ, ಉದ್ಯೋಗಿಗಳ ಮೇಲೆ ಹಲ್ಲೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಗಳು ಬಹಿರಂಗವಾಗಿದೆ. ಇದೀಗ ಈ ಸ್ವಯಂಘೋಷಿತ ಕ್ರೈಸ್ತ ಪಾದ್ರಿಯ ಕರಾಳ ಮುಖ ಬಟಾ ಬಯಲಾಗಿದೆ.

ಪೂರ್ತಿ ಓದಿ
06:15 PM (IST) Mar 23

ಈ ದೇಶದಲ್ಲಿ ಒಂದು ಕಸದ ಬುಟ್ಟಿಯೂ ಇಲ್ಲ! ಕಾರಣ ತಿಳಿದರೆ ಶಾಕ್ ಆಗ್ತೀರಾ!

ಪ್ರಪಂಚದಲ್ಲಿ ಕಸದ ಬುಟ್ಟಿಯೇ ಇಲ್ಲದ ಒಂದು ದೇಶವಿದೆ. ಅದು ಯಾವ ದೇಶ? ಕಸದ ಬುಟ್ಟಿ ಇಡದ ಕಾರಣದ ಬಗ್ಗೆ ವಿವರವಾಗಿ ನೋಡೋಣ.

ಪೂರ್ತಿ ಓದಿ
06:13 PM (IST) Mar 23

ಕೆಕೆಆರ್ ಎದುರು ಆರ್‌ಸಿಬಿ ಗೆಲ್ಲುತ್ತಿದ್ದಂತೆಯೇ ಬೆಂಗಳೂರು ತಂಡವನ್ನು ಕೊಂಡಾಡಿದ ಮಾಜಿ ಮಾಲೀಕ ವಿಜಯ್ ಮಲ್ಯ!

ಐಪಿಎಲ್‌ನಲ್ಲಿ ಕೆಕೆಆರ್ ವಿರುದ್ಧ ಆರ್‌ಸಿಬಿ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನಿಂದ ಆರ್‌ಸಿಬಿ ಮಾಜಿ ಮಾಲೀಕ ವಿಜಯ್ ಮಲ್ಯ ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆರ್‌ಸಿಬಿ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ.

ಪೂರ್ತಿ ಓದಿ
05:42 PM (IST) Mar 23

ಮೊದಲ ಪಂದ್ಯದಲ್ಲೇ ಗುಡುಗಿದ ಆರೆಂಜ್ ಆರ್ಮಿ; ಇಶಾನ್ ಕಿಶನ್ ಆರ್ಭಟಕ್ಕೆ ರಾಯಲ್ಸ್ ಕಂಗಾಲು!

ಇಶಾನ್ ಕಿಶನ್ ಅವರ ಸ್ಪೋಟಕ ಶತಕ ಮತ್ತು ಟ್ರ್ಯಾವಿಸ್ ಹೆಡ್ ಅವರ ಅರ್ಧಶತಕದ ನೆರವಿನಿಂದ ಸನ್‌ರೈಸರ್ಸ್ ಹೈದರಾಬಾದ್ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 286 ರನ್ ಗಳಿಸಿದೆ. ಇದು ಐಪಿಎಲ್ ಇತಿಹಾಸದಲ್ಲಿ ದಾಖಲಾದ ಎರಡನೇ ಗರಿಷ್ಠ ಸ್ಕೋರ್ ಆಗಿದೆ.

ಪೂರ್ತಿ ಓದಿ
05:41 PM (IST) Mar 23

ಐಪಿಎಲ್ ಲೈವ್ ಜೊತೆ ಉಚಿತ ಡೇಟಾ, ಕಾಲ್ ಆನಂದಿಸಲು ವಿಐ ನಿಂದ 101 ರೂ ರೀಚಾರ್ಜ್ ಪ್ಲಾನ್

ಐಪಿಎಲ್ ವೀಕ್ಷಿಸಲು ಜಿಯೋ ಹಾಟ್‌ಸ್ಟಾರ್ ಉಚಿತ ಸಬ್‌ಸ್ಕ್ರಿಪ್ಶನ್, ಉಚಿತ ಡೇಟಾ, ಅನ್‌ಲಿಮಿಟೆಡ್ ಕಾಲ್ ಸೇರಿದಂತೆ ಹಲವು ಸೌಲಭ್ಯಗಳನ್ನೊಳಗೊಂಡ ಪ್ಲಾನ್ ವಿಐ ಘೋಷಿಸಿದೆ. 101 ರೂಪಾಯಿಯಿಂದ ಈ ಪ್ಲಾನ್ ಆರಂಭಗೊಳ್ಳುತ್ತಿದೆ.

ಪೂರ್ತಿ ಓದಿ
04:44 PM (IST) Mar 23

ವಿಶ್ವದ ಅಪರೂಪದ ಮೊಟ್ಟೆ 46,000 ರೂ.ಗೆ ಹರಾಜು! ಏನಿದರ ವಿಶೇಷ?

ಇಂಗ್ಲೆಂಡ್‌ನಲ್ಲಿ ಅಪರೂಪದ ದುಂಡಗಿನ ಮೊಟ್ಟೆಯೊಂದು 46000 ರೂಪಾಯಿಗೆ ಹರಾಜಾಗಿದೆ. ಅಲಿಸನ್ ಗ್ರೀನ್ ಎಂಬುವವರಿಗೆ ಸಿಕ್ಕ ಈ ಮೊಟ್ಟೆಯನ್ನು ಹರಾಜಿನ ಮೂಲಕ ಬಂದ ಹಣವನ್ನು ಚಾರಿಟಿಗೆ ನೀಡಲಾಗಿದೆ.

ಪೂರ್ತಿ ಓದಿ
04:42 PM (IST) Mar 23

ಉತ್ತರವೋ, ದಕ್ಷಿಣ ಭಾರತವೋ? ಎಲೆಕ್ಟ್ರಿಕ್ ಕಾರು ಖರೀದಿಯಲ್ಲಿ ಯಾರ ಕೊಡುಗೆ ಎಷ್ಟು?

ಎಂಜಿ ಮೋಟಾರ್ಸ್ ಇದೀಗ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಕಾರು ಮಾರಾಟ ಕುರಿತು ಮಾಹಿತಿ ನೀಡಿದೆ. ವಿಶೇಷ ಅಂದರೆ ಎಂಜಿ ಮೋಟಾರ್ಸ್ ಎಲೆಕ್ಟ್ರಿಕ್ ಕಾರನ್ನು ಹೆಚ್ಚು ಖರೀದಿ ಮಾಡಿದ್ದು ಉತ್ತರ ಭಾರತವೋ, ದಕ್ಷಿಣ ಭಾರತವೋ? ಇದಕ್ಕೆ ಉತ್ತರ ಸಿಕ್ಕಿದೆ.

ಪೂರ್ತಿ ಓದಿ