Asianet Suvarna News Asianet Suvarna News

ಎಚ್‌ಡಿಕೆ ಕಣ್ಣೀರು ಎಫೆಕ್ಟ್! ಮೋದಿ ವಿರುದ್ಧದ ತೃತೀಯರಂಗ ಫಿನಿಶ್?

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಒಂದು ಕ್ಷಣದ ಭಾವೋದ್ವೇಗ ಇಡೀ ದೇಶದಲ್ಲಿ ಸಂಚಲನ ಹುಟ್ಟುಹಾಕಿದೆ. ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದ್ದ ತೃತೀಯರಂಗ ರಾಜ್ಯದಲ್ಲಿ ಅಂತ್ಯ ಕಾಣಲಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.  

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಒಂದು ಕ್ಷಣದ ಭಾವೋದ್ವೇಗ ಇಡೀ ದೇಶದಲ್ಲಿ ಸಂಚಲನ ಹುಟ್ಟುಹಾಕಿದೆ. ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದ್ದ ತೃತೀಯರಂಗ ರಾಜ್ಯದಲ್ಲಿ ಅಂತ್ಯ ಕಾಣಲಿದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.  

Video Top Stories