
ಕಮಲ ಪಾಳೆಯದಲ್ಲಿ ಭಿನ್ನಮತ ಸ್ಫೋಟ: ಬಿಎಸ್ವೈ ಸಮ್ಮುಖದಲ್ಲೇ ಬಡಿದಾಟ!
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಟಿಕೆಟ್ ನೀಡುವ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲೇ ಇಬ್ಬರು ನಾಯಕರ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಟಿಕೆಟ್ ನೀಡುವ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲೇ ಇಬ್ಬರು ನಾಯಕರ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.
Add Asianetnews Kannada as a Preferred Source
