Asianet Suvarna News Asianet Suvarna News

‘ವಿಷಕಂಠ’ನ ಪರ ಹಿರಿಯ ಕಾಂಗ್ರೆಸ್‌ ನಾಯಕ ಬ್ಯಾಟಿಂಗ್!

ಮುಖ್ಯಮಂತ್ರಿ ಕುಮಾರಸ್ವಾಮಿಯ ‘ಮೈತ್ರಿ ಸರ್ಕಾರದಲ್ಲಿ ನಾನು ವಿಷಕಂಠನಾಗಿದ್ದೇನೆ. ನಾನು ಸಂತಸದಿಂದ ಇಲ್ಲ. ಮುಳ್ಳಿನ ಆಸನದಲ್ಲಿ ಕುಳಿತಿದ್ದೇನೆ. ಹಿಂದಿನ ಸರ್ಕಾರದ ಸಾಲಮನ್ನಾದ ಹೊರೆಯೂ ನನ್ನಮೇಲಿದೆ. ಈಗ ಸಾಲಮನ್ನಾ ಮಾಡಿದರೂ ಎಲ್ಲರನ್ನು ತೃಪ್ತಿ ಪಡಿಸಲು ಸಾಧ್ಯವಾಗಿಲ್ಲ..  ಎಂಬ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರಜುನ ಖರ್ಗೆ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.

ಮುಖ್ಯಮಂತ್ರಿ ಕುಮಾರಸ್ವಾಮಿಯ ‘ಮೈತ್ರಿ ಸರ್ಕಾರದಲ್ಲಿ ನಾನು ವಿಷಕಂಠನಾಗಿದ್ದೇನೆ. ನಾನು ಸಂತಸದಿಂದ ಇಲ್ಲ. ಮುಳ್ಳಿನ ಆಸನದಲ್ಲಿ ಕುಳಿತಿದ್ದೇನೆ. ಹಿಂದಿನ ಸರ್ಕಾರದ ಸಾಲಮನ್ನಾದ ಹೊರೆಯೂ ನನ್ನಮೇಲಿದೆ. ಈಗ ಸಾಲಮನ್ನಾ ಮಾಡಿದರೂ ಎಲ್ಲರನ್ನು ತೃಪ್ತಿ ಪಡಿಸಲು ಸಾಧ್ಯವಾಗಿಲ್ಲ..  ಎಂಬ ಹೇಳಿಕೆ ವಿಚಾರದಲ್ಲಿ ಕಾಂಗ್ರೆಸ್‌ ಹಿರಿಯ ನಾಯಕ ಮಲ್ಲಿಕಾರಜುನ ಖರ್ಗೆ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ.