ಹಾಸನದಿಂದ ಪ್ರಜ್ವಲ್, ಮಂಡ್ಯದಿಂದ ನಿಖಿಲ್ಗೆ ಟಿಕೆಟ್ ಖಚಿತ?
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಣಕ್ಕಿಳಿಯುವ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಬಿರುಸುಗೊಂಡಿದೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕೆಂದು ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ವರದಿ...
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಣಕ್ಕಿಳಿಯುವ ಅಭ್ಯರ್ಥಿಗಳ ಬಗ್ಗೆ ಲೆಕ್ಕಾಚಾರ ಬಿರುಸುಗೊಂಡಿದೆ. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕೆಂದು ಜೆಡಿಎಸ್ ನಾಯಕರು ಆಗ್ರಹಿಸಿದ್ದಾರೆ. ಇಲ್ಲಿದೆ ಕಂಪ್ಲೀಟ್ ವರದಿ...