'ಕೈ ನಾಯಕರು ಬಹಮನಿ ಸುಲ್ತಾನರು'
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮುಖಂಡ ಶ್ರೀರಾಮುಲು ಏಕಾಂಗಿಯಾಗಿ ಕಣಕ್ಕಿಳಿದು, ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ಸಾಥ್ ನೀಡಿದ ಜನಾರ್ದನ ರೆಡ್ಡಿ ಸುವರ್ಣ ನ್ಯೂಸ್ನೊಂದಿಗೆ ಮಾತನಾಡಿದ್ದು ಹೀಗೆ....
ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಮುಖಂಡ ಶ್ರೀರಾಮುಲು ಏಕಾಂಗಿಯಾಗಿ ಕಣಕ್ಕಿಳಿದು, ಪ್ರಚಾರ ನಡೆಸುತ್ತಿದ್ದಾರೆ. ಇವರಿಗೆ ಸಾಥ್ ನೀಡಿದ ಜನಾರ್ದನ ರೆಡ್ಡಿ ಸುವರ್ಣ ನ್ಯೂಸ್ನೊಂದಿಗೆ ಮಾತನಾಡಿದ್ದು ಹೀಗೆ....